ಜನ ಮನದ ನಾಡಿ ಮಿಡಿತ

Advertisement

ಕೋಟ: ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ


ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮನೆಯಲ್ಲೇ ಮತದಾನ ಕಾರ್ಯಕ್ರಮದಡಿ ಮತದಾನ ಮಾಡಿ ಕೆಲವೇ ಗಂಟೆಗಳಲ್ಲಿ ಕೊನೆಯುಸಿರೆಳೆದ ಘಟನೆ ಸಾಸ್ತಾನ ಪಾಂಡೇಶ್ವರದ ಚಡಗರ ಅಗ್ರಹಾರ ಎಂಬಲ್ಲಿ ಸಂಭವಿಸಿದೆ.


ನಿವೃತ್ತ ಗ್ರಾಮಲೆಕ್ಕಾಧಿಕಾರಿ ದಿ. ನಾರಾಯಣ ಉಪಾಧ್ಯ ಅವರ ಪತ್ನಿ ಪಿ. ಯಶೋದಾ ನಾರಾಯಣ ಉಪಾಧ್ಯ (83) ಮೃತಪಟ್ಟ ಮಹಿಳೆ. ಅವರಿಗೆ ಸಣ್ಣ ಪ್ರಮಾಣದ ಎದೆನೋವು, ಸುಸ್ತು ಕಾಣಿಸಿಕೊಂಡಿತ್ತು. ಸೋಮವಾರ ಅವರಿಗೆ ಮನೆಯಿಂದಲೇ ಮತದಾನಕ್ಕೆ ಸಮಯ ನಿಶ್ಚಯವಾಗಿತ್ತು. ಮನೆಯವರು ಆಸ್ಪತ್ರೆಗೆ ಹೋಗುವ ಎಂದು ಎಷ್ಟೇ ಒತ್ತಾಯಿಸಿದರೂ‌ ಅಜ್ಜಿ ಒಪ್ಪಲಿಲ್ಲ. ಮತದಾನ ಮುಗಿಸಿಯೇ ನಾನು ಆಸ್ಪತ್ರೆಗೆ ತೆರಳುವುದು ಎಂದು ಹಠ ಹಿಡಿದಿದ್ದರು. ಅದರಂತೆ ಕಾದು ಮತದಾನ ಮಾಡಿ ಬಳಿಕ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅನಾರೋಗ್ಯ ಉಲ್ಬಣಗೊಂಡು ರಾತ್ರಿ 9 ಗಂಟೆಗೆ ಅವರು ಕೊನೆಯುಸಿರೆಳೆದಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!