ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಒಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮುಲ್ಕಿ ರಥೋತ್ಸವ

ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಒಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮುಲ್ಕಿ ರಥೋತ್ಸವ ವಿಜೃಂಭಣೆಯಿಂದ ನಡೆಯಿತು


ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ನಜರು ಕಾಣಿಕೆ ಮೆರವಣಿಗೆ ದೇವಳಕ್ಕೆ ತಲುಪುವುದು,ಕ್ಷೇತ್ರದಲ್ಲಿ ಅರ್ಚಕರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಶ್ರೀ ವೆಂಕಟರಮಣ ದೇವರಿಗೆ ಅಭಿಷೇಕ ಮಹಾಪೂಜೆ, ಮಧ್ಯಾಹ್ನ ಮಹಾ ನೈವೇದ್ಯ, ಮಂಗಳಾರತಿ, ಈ ದೇವರು ಯಜ್ಞ ಮಂಟಪಕ್ಕೆ ಹೊರಡುವ ಕಾರ್ಯಕ್ರಮ, ಯಜ್ಞ ಮಹಾಪೂರ್ಣಾಹುತಿ ನಡೆಯಿತು.
ಸಂಜೆ ಯಜ್ಞ ಮಂಟಪದಿಂದ ದೇವರ ದರ್ಶನ ಸಹಿತ ಶ್ರೀ ದೇವರ ಉತ್ಸವ ಹೊರಡುವ ಕಾರ್ಯಕ್ರಮ ನಡೆದು , ಬಲಿಪ್ರದಾನ, ರಥ ಬಲಿ, ಭೂತಬಲಿ, ಅಣ್ಣಪ್ಪ ದೈವದ ಭೇಟಿ, ಸಂಜೆ 6:30 ಗಂಟೆಗೆ ಬ್ರಹ್ಮರಥಾರೋಹಣ, ಭೂರಿ ಸಮಾರಾಧನೆ ನಡೆಯಿತು
ರಾತ್ರಿ ಬ್ರಹ್ಮರಥದಲ್ಲಿ ದೀಪ ನಮಸ್ಕಾರ, ರಾತ್ರಿ ಪೂಜೆ, ಬ್ರಹ್ಮರಥೋತ್ಸವ, ವಿಶ್ರಾಂತಿ ಪೂಜೆ, ಚಂದ್ರಮಂಡಲ ಉತ್ಸವ, ವಸಂತ ಪೂಜೆ, ಏಕಾಂತಶಯನ ಪೂಜೆ ನಡೆಯಿತು
ಈ ಸಂದರ್ಭ ದೇವಸ್ಥಾನದ ಅರ್ಚಕವೃಂದ, ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!