ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಒಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮುಲ್ಕಿ ರಥೋತ್ಸವ ವಿಜೃಂಭಣೆಯಿಂದ ನಡೆಯಿತು
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ನಜರು ಕಾಣಿಕೆ ಮೆರವಣಿಗೆ ದೇವಳಕ್ಕೆ ತಲುಪುವುದು,ಕ್ಷೇತ್ರದಲ್ಲಿ ಅರ್ಚಕರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಶ್ರೀ ವೆಂಕಟರಮಣ ದೇವರಿಗೆ ಅಭಿಷೇಕ ಮಹಾಪೂಜೆ, ಮಧ್ಯಾಹ್ನ ಮಹಾ ನೈವೇದ್ಯ, ಮಂಗಳಾರತಿ, ಈ ದೇವರು ಯಜ್ಞ ಮಂಟಪಕ್ಕೆ ಹೊರಡುವ ಕಾರ್ಯಕ್ರಮ, ಯಜ್ಞ ಮಹಾಪೂರ್ಣಾಹುತಿ ನಡೆಯಿತು.
ಸಂಜೆ ಯಜ್ಞ ಮಂಟಪದಿಂದ ದೇವರ ದರ್ಶನ ಸಹಿತ ಶ್ರೀ ದೇವರ ಉತ್ಸವ ಹೊರಡುವ ಕಾರ್ಯಕ್ರಮ ನಡೆದು , ಬಲಿಪ್ರದಾನ, ರಥ ಬಲಿ, ಭೂತಬಲಿ, ಅಣ್ಣಪ್ಪ ದೈವದ ಭೇಟಿ, ಸಂಜೆ 6:30 ಗಂಟೆಗೆ ಬ್ರಹ್ಮರಥಾರೋಹಣ, ಭೂರಿ ಸಮಾರಾಧನೆ ನಡೆಯಿತು
ರಾತ್ರಿ ಬ್ರಹ್ಮರಥದಲ್ಲಿ ದೀಪ ನಮಸ್ಕಾರ, ರಾತ್ರಿ ಪೂಜೆ, ಬ್ರಹ್ಮರಥೋತ್ಸವ, ವಿಶ್ರಾಂತಿ ಪೂಜೆ, ಚಂದ್ರಮಂಡಲ ಉತ್ಸವ, ವಸಂತ ಪೂಜೆ, ಏಕಾಂತಶಯನ ಪೂಜೆ ನಡೆಯಿತು
ಈ ಸಂದರ್ಭ ದೇವಸ್ಥಾನದ ಅರ್ಚಕವೃಂದ, ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…