ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಒಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮುಲ್ಕಿ ರಥೋತ್ಸವ ವಿಜೃಂಭಣೆಯಿಂದ ನಡೆಯಿತು
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ನಜರು ಕಾಣಿಕೆ ಮೆರವಣಿಗೆ ದೇವಳಕ್ಕೆ ತಲುಪುವುದು,ಕ್ಷೇತ್ರದಲ್ಲಿ ಅರ್ಚಕರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಶ್ರೀ ವೆಂಕಟರಮಣ ದೇವರಿಗೆ ಅಭಿಷೇಕ ಮಹಾಪೂಜೆ, ಮಧ್ಯಾಹ್ನ ಮಹಾ ನೈವೇದ್ಯ, ಮಂಗಳಾರತಿ, ಈ ದೇವರು ಯಜ್ಞ ಮಂಟಪಕ್ಕೆ ಹೊರಡುವ ಕಾರ್ಯಕ್ರಮ, ಯಜ್ಞ ಮಹಾಪೂರ್ಣಾಹುತಿ ನಡೆಯಿತು.
ಸಂಜೆ ಯಜ್ಞ ಮಂಟಪದಿಂದ ದೇವರ ದರ್ಶನ ಸಹಿತ ಶ್ರೀ ದೇವರ ಉತ್ಸವ ಹೊರಡುವ ಕಾರ್ಯಕ್ರಮ ನಡೆದು , ಬಲಿಪ್ರದಾನ, ರಥ ಬಲಿ, ಭೂತಬಲಿ, ಅಣ್ಣಪ್ಪ ದೈವದ ಭೇಟಿ, ಸಂಜೆ 6:30 ಗಂಟೆಗೆ ಬ್ರಹ್ಮರಥಾರೋಹಣ, ಭೂರಿ ಸಮಾರಾಧನೆ ನಡೆಯಿತು
ರಾತ್ರಿ ಬ್ರಹ್ಮರಥದಲ್ಲಿ ದೀಪ ನಮಸ್ಕಾರ, ರಾತ್ರಿ ಪೂಜೆ, ಬ್ರಹ್ಮರಥೋತ್ಸವ, ವಿಶ್ರಾಂತಿ ಪೂಜೆ, ಚಂದ್ರಮಂಡಲ ಉತ್ಸವ, ವಸಂತ ಪೂಜೆ, ಏಕಾಂತಶಯನ ಪೂಜೆ ನಡೆಯಿತು
ಈ ಸಂದರ್ಭ ದೇವಸ್ಥಾನದ ಅರ್ಚಕವೃಂದ, ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…