ಜನ ಮನದ ನಾಡಿ ಮಿಡಿತ

Advertisement

ಉಡುಪಿಯಲ್ಲಿ ಭಾರೀ ವರ್ಷಾಧಾರೆ; ವಿದ್ಯುತ್‌ ವ್ಯತ್ಯಯ

ಉಡುಪಿ: ಬಿಸಿಲಿನ ತಾಪದಿಂದ ತತ್ತರಿಸಿದ್ದ ಉಡುಪಿ ಜನತೆಗೆ ವರ್ಷಾಧಾರೆ ತಂಪೆರೆದಿದೆ. ಉಡುಪಿ ಜಿಲ್ಲೆಯ ಉಡುಪಿ, ಮಣಿಪಾಲ, ಮಲ್ಪೆ, ಪಡುಬಿದ್ರೆ, ಕಾಪು, ಶಿರ್ವ, ಕಾರ್ಕಳ, ಬೈಲೂರು, ಕುಂದಾಪುರ, ಬ್ರಹ್ಮಾವರ, ಬೈಂದೂರು ಮೊದಲಾದ ಭಾಗಗಳಲ್ಲಿ ಇಂದು ಮುಂಜಾನೆ 2 ಗಂಟೆಗೂ ಅಧಿಕ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಾಳೆ ಸುರಿದಿದೆ.

ಉಡುಪಿಯ ಕೆಲ ಭಾಗಗಳಲ್ಲಿ ಬೆಳಿಗ್ಗೆ 7 ಗಂಟೆಯ ನಂತರವೂ ಮಳೆ ಸುರಿಯುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಗಾಳಿ ಮಳೆಯಿಂದಾಗಿ ಹಲವೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಪರಿಣಾಮ ರಾತ್ರಿ ಸ್ಥಗಿತಗೊಂಡಿದ್ದ ವಿದ್ಯುತ್ ಪೂರೈಕೆ ಬೆಳಗ್ಗೆವರೆಗೂ ವ್ಯತ್ಯಯವಾಗಿತ್ತು. ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಕೆಲವೆಡೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!