ಜನ ಮನದ ನಾಡಿ ಮಿಡಿತ

Advertisement

ಉಡುಪಿಯಲ್ಲಿ ಭಾರೀ ವರ್ಷಾಧಾರೆ; ವಿದ್ಯುತ್‌ ವ್ಯತ್ಯಯ

ಉಡುಪಿ: ಬಿಸಿಲಿನ ತಾಪದಿಂದ ತತ್ತರಿಸಿದ್ದ ಉಡುಪಿ ಜನತೆಗೆ ವರ್ಷಾಧಾರೆ ತಂಪೆರೆದಿದೆ. ಉಡುಪಿ ಜಿಲ್ಲೆಯ ಉಡುಪಿ, ಮಣಿಪಾಲ, ಮಲ್ಪೆ, ಪಡುಬಿದ್ರೆ, ಕಾಪು, ಶಿರ್ವ, ಕಾರ್ಕಳ, ಬೈಲೂರು, ಕುಂದಾಪುರ, ಬ್ರಹ್ಮಾವರ, ಬೈಂದೂರು ಮೊದಲಾದ ಭಾಗಗಳಲ್ಲಿ ಇಂದು ಮುಂಜಾನೆ 2 ಗಂಟೆಗೂ ಅಧಿಕ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಾಳೆ ಸುರಿದಿದೆ.

ಉಡುಪಿಯ ಕೆಲ ಭಾಗಗಳಲ್ಲಿ ಬೆಳಿಗ್ಗೆ 7 ಗಂಟೆಯ ನಂತರವೂ ಮಳೆ ಸುರಿಯುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಗಾಳಿ ಮಳೆಯಿಂದಾಗಿ ಹಲವೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಪರಿಣಾಮ ರಾತ್ರಿ ಸ್ಥಗಿತಗೊಂಡಿದ್ದ ವಿದ್ಯುತ್ ಪೂರೈಕೆ ಬೆಳಗ್ಗೆವರೆಗೂ ವ್ಯತ್ಯಯವಾಗಿತ್ತು. ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಕೆಲವೆಡೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!