ಉಡುಪಿ: ಬಿಸಿಲಿನ ತಾಪದಿಂದ ತತ್ತರಿಸಿದ್ದ ಉಡುಪಿ ಜನತೆಗೆ ವರ್ಷಾಧಾರೆ ತಂಪೆರೆದಿದೆ. ಉಡುಪಿ ಜಿಲ್ಲೆಯ ಉಡುಪಿ, ಮಣಿಪಾಲ, ಮಲ್ಪೆ, ಪಡುಬಿದ್ರೆ, ಕಾಪು, ಶಿರ್ವ, ಕಾರ್ಕಳ, ಬೈಲೂರು, ಕುಂದಾಪುರ, ಬ್ರಹ್ಮಾವರ, ಬೈಂದೂರು ಮೊದಲಾದ ಭಾಗಗಳಲ್ಲಿ ಇಂದು ಮುಂಜಾನೆ 2 ಗಂಟೆಗೂ ಅಧಿಕ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಾಳೆ ಸುರಿದಿದೆ.
ಉಡುಪಿಯ ಕೆಲ ಭಾಗಗಳಲ್ಲಿ ಬೆಳಿಗ್ಗೆ 7 ಗಂಟೆಯ ನಂತರವೂ ಮಳೆ ಸುರಿಯುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಗಾಳಿ ಮಳೆಯಿಂದಾಗಿ ಹಲವೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಪರಿಣಾಮ ರಾತ್ರಿ ಸ್ಥಗಿತಗೊಂಡಿದ್ದ ವಿದ್ಯುತ್ ಪೂರೈಕೆ ಬೆಳಗ್ಗೆವರೆಗೂ ವ್ಯತ್ಯಯವಾಗಿತ್ತು. ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಕೆಲವೆಡೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…