ಜನ ಮನದ ನಾಡಿ ಮಿಡಿತ

Advertisement

“ನ್ಯಾಯಾಲಯಗಳಲ್ಲಿ ಇಲ್ಲ ಮೂಲಭೂತ ಸೌಕರ್ಯಗಳು”; ರಾಜ್ಯಪಾಲರಿಗೆ ಮನವಿ ಸಲ್ಲಿಕೆ

“ನ್ಯಾಯಾಲಯಗಳು ಸಾರ್ವಜನಿಕರ ದೇವಾಲಯವಿದ್ದಂತೆ” ; “ವಕೀಲರಿಗೆ, ಕಕ್ಷಿದಾರರಿಗೆ ಮೂಲಭೂತ ಸೌಕರ್ಯಗಳೇ ಇಲ್ಲ”

ನ್ಯಾಯಾಲಯಗಳು ಸಾರ್ವಜನಿಕರ ದೇವಾಲಯಗಳು ಇಂದಂತೆ, ಅಲ್ಲಿ ಬರುವವರಿಗೆ ಮತ್ತು ವಕೀಲರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಕಕ್ಷಿದಾರರು ಕುಳಿತುಕೊಳ್ಳುವುದಕ್ಕೆ ಬೆಂಚು, ಇನ್ನಿತರ ಮೂಲಭೂತ ಸೌಕರ್ಯಗಳನ್ನು ನೀಡಬೇಕಾದ ಸರಕಾರ , ಇನ್ನುವರೆಗಾದರೂ ಕೂಡಾ ಕೊಟ್ಟಿಲ್ಲ, ಅಲ್ಲಿ ಬರುವ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದು ಅಖಿಲ ಕರ್ನಾಟಕ ರೈತ ಸಂಘದ ಬಾಗಲಕೋಟೆ ಜಿಲ್ಲಾಅಧ್ಯಕ್ಷ ನಾಗರಾಜ ಹೂಗಾರ ಮತ್ತು ಸಂಘದ ಸದಸ್ಯರು ಹುನಗುಂದ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು,

ಇದೇ ಸಂದರ್ಭದಲ್ಲಿ ದಿನಾಂಕ: 18-04-2024 ರಂದು ಹುಬ್ಬಳ್ಳಿಯ ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ಕ್ಲಾಸ್
ಮುಗಿಸಿ ಹೊರಗಡೆ ಬರುತ್ತಿದ್ದಂತೆ ವಿದ್ಯಾರ್ಥಿನಿಯಾದ ನೇಹಾ ಹಿರೇಮಠರನ್ನು ಕಾಲೇಜು ಆವರಣದಲ್ಲಿ ಫಯಾಜ್ ಎಂಬ ಯುವಕ ಚಾಕುವಿನಿಂದ ಬರ್ಬರವಾಗಿ 9 ಸಲ ಚುಚ್ಚಿ ಕೊಲೆಗೈದ ಆರೋಪಿಯನ್ನು ತಕ್ಷಣ ಆರೋಪಿತನಿಗೆ
ಸೂಕ್ತವಾದ ಕಾನೂನಿನ ಚೌಕಟ್ಟಿನಲ್ಲಿ ಗಲ್ಲಿಗೇರಿಸಬೇಕು ಮತ್ತು ಕೊಲೆಯಾದ ನೇಹಾ ಹಿರೇಮಠ ಇವರ ಕುಟುಂಬದವರಿಗೆ ನ್ಯಾಯವನ್ನು ಒದಗಿಸಿಕೊಡಬೇಕೆಂದು ರಾಜಪಾಲರಿಗೆ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!