ಜನ ಮನದ ನಾಡಿ ಮಿಡಿತ

Advertisement

“ನ್ಯಾಯಾಲಯಗಳಲ್ಲಿ ಇಲ್ಲ ಮೂಲಭೂತ ಸೌಕರ್ಯಗಳು”; ರಾಜ್ಯಪಾಲರಿಗೆ ಮನವಿ ಸಲ್ಲಿಕೆ

“ನ್ಯಾಯಾಲಯಗಳು ಸಾರ್ವಜನಿಕರ ದೇವಾಲಯವಿದ್ದಂತೆ” ; “ವಕೀಲರಿಗೆ, ಕಕ್ಷಿದಾರರಿಗೆ ಮೂಲಭೂತ ಸೌಕರ್ಯಗಳೇ ಇಲ್ಲ”

ನ್ಯಾಯಾಲಯಗಳು ಸಾರ್ವಜನಿಕರ ದೇವಾಲಯಗಳು ಇಂದಂತೆ, ಅಲ್ಲಿ ಬರುವವರಿಗೆ ಮತ್ತು ವಕೀಲರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಕಕ್ಷಿದಾರರು ಕುಳಿತುಕೊಳ್ಳುವುದಕ್ಕೆ ಬೆಂಚು, ಇನ್ನಿತರ ಮೂಲಭೂತ ಸೌಕರ್ಯಗಳನ್ನು ನೀಡಬೇಕಾದ ಸರಕಾರ , ಇನ್ನುವರೆಗಾದರೂ ಕೂಡಾ ಕೊಟ್ಟಿಲ್ಲ, ಅಲ್ಲಿ ಬರುವ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದು ಅಖಿಲ ಕರ್ನಾಟಕ ರೈತ ಸಂಘದ ಬಾಗಲಕೋಟೆ ಜಿಲ್ಲಾಅಧ್ಯಕ್ಷ ನಾಗರಾಜ ಹೂಗಾರ ಮತ್ತು ಸಂಘದ ಸದಸ್ಯರು ಹುನಗುಂದ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು,

ಇದೇ ಸಂದರ್ಭದಲ್ಲಿ ದಿನಾಂಕ: 18-04-2024 ರಂದು ಹುಬ್ಬಳ್ಳಿಯ ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ಕ್ಲಾಸ್
ಮುಗಿಸಿ ಹೊರಗಡೆ ಬರುತ್ತಿದ್ದಂತೆ ವಿದ್ಯಾರ್ಥಿನಿಯಾದ ನೇಹಾ ಹಿರೇಮಠರನ್ನು ಕಾಲೇಜು ಆವರಣದಲ್ಲಿ ಫಯಾಜ್ ಎಂಬ ಯುವಕ ಚಾಕುವಿನಿಂದ ಬರ್ಬರವಾಗಿ 9 ಸಲ ಚುಚ್ಚಿ ಕೊಲೆಗೈದ ಆರೋಪಿಯನ್ನು ತಕ್ಷಣ ಆರೋಪಿತನಿಗೆ
ಸೂಕ್ತವಾದ ಕಾನೂನಿನ ಚೌಕಟ್ಟಿನಲ್ಲಿ ಗಲ್ಲಿಗೇರಿಸಬೇಕು ಮತ್ತು ಕೊಲೆಯಾದ ನೇಹಾ ಹಿರೇಮಠ ಇವರ ಕುಟುಂಬದವರಿಗೆ ನ್ಯಾಯವನ್ನು ಒದಗಿಸಿಕೊಡಬೇಕೆಂದು ರಾಜಪಾಲರಿಗೆ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!