“ನ್ಯಾಯಾಲಯಗಳು ಸಾರ್ವಜನಿಕರ ದೇವಾಲಯವಿದ್ದಂತೆ” ; “ವಕೀಲರಿಗೆ, ಕಕ್ಷಿದಾರರಿಗೆ ಮೂಲಭೂತ ಸೌಕರ್ಯಗಳೇ ಇಲ್ಲ”
ನ್ಯಾಯಾಲಯಗಳು ಸಾರ್ವಜನಿಕರ ದೇವಾಲಯಗಳು ಇಂದಂತೆ, ಅಲ್ಲಿ ಬರುವವರಿಗೆ ಮತ್ತು ವಕೀಲರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಕಕ್ಷಿದಾರರು ಕುಳಿತುಕೊಳ್ಳುವುದಕ್ಕೆ ಬೆಂಚು, ಇನ್ನಿತರ ಮೂಲಭೂತ ಸೌಕರ್ಯಗಳನ್ನು ನೀಡಬೇಕಾದ ಸರಕಾರ , ಇನ್ನುವರೆಗಾದರೂ ಕೂಡಾ ಕೊಟ್ಟಿಲ್ಲ, ಅಲ್ಲಿ ಬರುವ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದು ಅಖಿಲ ಕರ್ನಾಟಕ ರೈತ ಸಂಘದ ಬಾಗಲಕೋಟೆ ಜಿಲ್ಲಾಅಧ್ಯಕ್ಷ ನಾಗರಾಜ ಹೂಗಾರ ಮತ್ತು ಸಂಘದ ಸದಸ್ಯರು ಹುನಗುಂದ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು,
ಇದೇ ಸಂದರ್ಭದಲ್ಲಿ ದಿನಾಂಕ: 18-04-2024 ರಂದು ಹುಬ್ಬಳ್ಳಿಯ ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ಕ್ಲಾಸ್
ಮುಗಿಸಿ ಹೊರಗಡೆ ಬರುತ್ತಿದ್ದಂತೆ ವಿದ್ಯಾರ್ಥಿನಿಯಾದ ನೇಹಾ ಹಿರೇಮಠರನ್ನು ಕಾಲೇಜು ಆವರಣದಲ್ಲಿ ಫಯಾಜ್ ಎಂಬ ಯುವಕ ಚಾಕುವಿನಿಂದ ಬರ್ಬರವಾಗಿ 9 ಸಲ ಚುಚ್ಚಿ ಕೊಲೆಗೈದ ಆರೋಪಿಯನ್ನು ತಕ್ಷಣ ಆರೋಪಿತನಿಗೆ
ಸೂಕ್ತವಾದ ಕಾನೂನಿನ ಚೌಕಟ್ಟಿನಲ್ಲಿ ಗಲ್ಲಿಗೇರಿಸಬೇಕು ಮತ್ತು ಕೊಲೆಯಾದ ನೇಹಾ ಹಿರೇಮಠ ಇವರ ಕುಟುಂಬದವರಿಗೆ ನ್ಯಾಯವನ್ನು ಒದಗಿಸಿಕೊಡಬೇಕೆಂದು ರಾಜಪಾಲರಿಗೆ ಮನವಿ ಸಲ್ಲಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…