ಇತರೆ

“ನ್ಯಾಯಾಲಯಗಳಲ್ಲಿ ಇಲ್ಲ ಮೂಲಭೂತ ಸೌಕರ್ಯಗಳು”; ರಾಜ್ಯಪಾಲರಿಗೆ ಮನವಿ ಸಲ್ಲಿಕೆ

“ನ್ಯಾಯಾಲಯಗಳು ಸಾರ್ವಜನಿಕರ ದೇವಾಲಯವಿದ್ದಂತೆ” ; “ವಕೀಲರಿಗೆ, ಕಕ್ಷಿದಾರರಿಗೆ ಮೂಲಭೂತ ಸೌಕರ್ಯಗಳೇ ಇಲ್ಲ”

ನ್ಯಾಯಾಲಯಗಳು ಸಾರ್ವಜನಿಕರ ದೇವಾಲಯಗಳು ಇಂದಂತೆ, ಅಲ್ಲಿ ಬರುವವರಿಗೆ ಮತ್ತು ವಕೀಲರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಕಕ್ಷಿದಾರರು ಕುಳಿತುಕೊಳ್ಳುವುದಕ್ಕೆ ಬೆಂಚು, ಇನ್ನಿತರ ಮೂಲಭೂತ ಸೌಕರ್ಯಗಳನ್ನು ನೀಡಬೇಕಾದ ಸರಕಾರ , ಇನ್ನುವರೆಗಾದರೂ ಕೂಡಾ ಕೊಟ್ಟಿಲ್ಲ, ಅಲ್ಲಿ ಬರುವ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದು ಅಖಿಲ ಕರ್ನಾಟಕ ರೈತ ಸಂಘದ ಬಾಗಲಕೋಟೆ ಜಿಲ್ಲಾಅಧ್ಯಕ್ಷ ನಾಗರಾಜ ಹೂಗಾರ ಮತ್ತು ಸಂಘದ ಸದಸ್ಯರು ಹುನಗುಂದ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು,

ಇದೇ ಸಂದರ್ಭದಲ್ಲಿ ದಿನಾಂಕ: 18-04-2024 ರಂದು ಹುಬ್ಬಳ್ಳಿಯ ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ಕ್ಲಾಸ್
ಮುಗಿಸಿ ಹೊರಗಡೆ ಬರುತ್ತಿದ್ದಂತೆ ವಿದ್ಯಾರ್ಥಿನಿಯಾದ ನೇಹಾ ಹಿರೇಮಠರನ್ನು ಕಾಲೇಜು ಆವರಣದಲ್ಲಿ ಫಯಾಜ್ ಎಂಬ ಯುವಕ ಚಾಕುವಿನಿಂದ ಬರ್ಬರವಾಗಿ 9 ಸಲ ಚುಚ್ಚಿ ಕೊಲೆಗೈದ ಆರೋಪಿಯನ್ನು ತಕ್ಷಣ ಆರೋಪಿತನಿಗೆ
ಸೂಕ್ತವಾದ ಕಾನೂನಿನ ಚೌಕಟ್ಟಿನಲ್ಲಿ ಗಲ್ಲಿಗೇರಿಸಬೇಕು ಮತ್ತು ಕೊಲೆಯಾದ ನೇಹಾ ಹಿರೇಮಠ ಇವರ ಕುಟುಂಬದವರಿಗೆ ನ್ಯಾಯವನ್ನು ಒದಗಿಸಿಕೊಡಬೇಕೆಂದು ರಾಜಪಾಲರಿಗೆ ಮನವಿ ಸಲ್ಲಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…

11 hours ago

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…

11 hours ago

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…

11 hours ago

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…

16 hours ago

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…

16 hours ago

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…

1 day ago