ಇತರೆ

“ನ್ಯಾಯಾಲಯಗಳಲ್ಲಿ ಇಲ್ಲ ಮೂಲಭೂತ ಸೌಕರ್ಯಗಳು”; ರಾಜ್ಯಪಾಲರಿಗೆ ಮನವಿ ಸಲ್ಲಿಕೆ

“ನ್ಯಾಯಾಲಯಗಳು ಸಾರ್ವಜನಿಕರ ದೇವಾಲಯವಿದ್ದಂತೆ” ; “ವಕೀಲರಿಗೆ, ಕಕ್ಷಿದಾರರಿಗೆ ಮೂಲಭೂತ ಸೌಕರ್ಯಗಳೇ ಇಲ್ಲ”

ನ್ಯಾಯಾಲಯಗಳು ಸಾರ್ವಜನಿಕರ ದೇವಾಲಯಗಳು ಇಂದಂತೆ, ಅಲ್ಲಿ ಬರುವವರಿಗೆ ಮತ್ತು ವಕೀಲರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಕಕ್ಷಿದಾರರು ಕುಳಿತುಕೊಳ್ಳುವುದಕ್ಕೆ ಬೆಂಚು, ಇನ್ನಿತರ ಮೂಲಭೂತ ಸೌಕರ್ಯಗಳನ್ನು ನೀಡಬೇಕಾದ ಸರಕಾರ , ಇನ್ನುವರೆಗಾದರೂ ಕೂಡಾ ಕೊಟ್ಟಿಲ್ಲ, ಅಲ್ಲಿ ಬರುವ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದು ಅಖಿಲ ಕರ್ನಾಟಕ ರೈತ ಸಂಘದ ಬಾಗಲಕೋಟೆ ಜಿಲ್ಲಾಅಧ್ಯಕ್ಷ ನಾಗರಾಜ ಹೂಗಾರ ಮತ್ತು ಸಂಘದ ಸದಸ್ಯರು ಹುನಗುಂದ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು,

ಇದೇ ಸಂದರ್ಭದಲ್ಲಿ ದಿನಾಂಕ: 18-04-2024 ರಂದು ಹುಬ್ಬಳ್ಳಿಯ ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ಕ್ಲಾಸ್
ಮುಗಿಸಿ ಹೊರಗಡೆ ಬರುತ್ತಿದ್ದಂತೆ ವಿದ್ಯಾರ್ಥಿನಿಯಾದ ನೇಹಾ ಹಿರೇಮಠರನ್ನು ಕಾಲೇಜು ಆವರಣದಲ್ಲಿ ಫಯಾಜ್ ಎಂಬ ಯುವಕ ಚಾಕುವಿನಿಂದ ಬರ್ಬರವಾಗಿ 9 ಸಲ ಚುಚ್ಚಿ ಕೊಲೆಗೈದ ಆರೋಪಿಯನ್ನು ತಕ್ಷಣ ಆರೋಪಿತನಿಗೆ
ಸೂಕ್ತವಾದ ಕಾನೂನಿನ ಚೌಕಟ್ಟಿನಲ್ಲಿ ಗಲ್ಲಿಗೇರಿಸಬೇಕು ಮತ್ತು ಕೊಲೆಯಾದ ನೇಹಾ ಹಿರೇಮಠ ಇವರ ಕುಟುಂಬದವರಿಗೆ ನ್ಯಾಯವನ್ನು ಒದಗಿಸಿಕೊಡಬೇಕೆಂದು ರಾಜಪಾಲರಿಗೆ ಮನವಿ ಸಲ್ಲಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

2 days ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

2 days ago

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…

2 days ago

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

6 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

7 days ago