“ನ್ಯಾಯಾಲಯಗಳು ಸಾರ್ವಜನಿಕರ ದೇವಾಲಯವಿದ್ದಂತೆ” ; “ವಕೀಲರಿಗೆ, ಕಕ್ಷಿದಾರರಿಗೆ ಮೂಲಭೂತ ಸೌಕರ್ಯಗಳೇ ಇಲ್ಲ”
ನ್ಯಾಯಾಲಯಗಳು ಸಾರ್ವಜನಿಕರ ದೇವಾಲಯಗಳು ಇಂದಂತೆ, ಅಲ್ಲಿ ಬರುವವರಿಗೆ ಮತ್ತು ವಕೀಲರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಕಕ್ಷಿದಾರರು ಕುಳಿತುಕೊಳ್ಳುವುದಕ್ಕೆ ಬೆಂಚು, ಇನ್ನಿತರ ಮೂಲಭೂತ ಸೌಕರ್ಯಗಳನ್ನು ನೀಡಬೇಕಾದ ಸರಕಾರ , ಇನ್ನುವರೆಗಾದರೂ ಕೂಡಾ ಕೊಟ್ಟಿಲ್ಲ, ಅಲ್ಲಿ ಬರುವ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದು ಅಖಿಲ ಕರ್ನಾಟಕ ರೈತ ಸಂಘದ ಬಾಗಲಕೋಟೆ ಜಿಲ್ಲಾಅಧ್ಯಕ್ಷ ನಾಗರಾಜ ಹೂಗಾರ ಮತ್ತು ಸಂಘದ ಸದಸ್ಯರು ಹುನಗುಂದ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು,
ಇದೇ ಸಂದರ್ಭದಲ್ಲಿ ದಿನಾಂಕ: 18-04-2024 ರಂದು ಹುಬ್ಬಳ್ಳಿಯ ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ಕ್ಲಾಸ್
ಮುಗಿಸಿ ಹೊರಗಡೆ ಬರುತ್ತಿದ್ದಂತೆ ವಿದ್ಯಾರ್ಥಿನಿಯಾದ ನೇಹಾ ಹಿರೇಮಠರನ್ನು ಕಾಲೇಜು ಆವರಣದಲ್ಲಿ ಫಯಾಜ್ ಎಂಬ ಯುವಕ ಚಾಕುವಿನಿಂದ ಬರ್ಬರವಾಗಿ 9 ಸಲ ಚುಚ್ಚಿ ಕೊಲೆಗೈದ ಆರೋಪಿಯನ್ನು ತಕ್ಷಣ ಆರೋಪಿತನಿಗೆ
ಸೂಕ್ತವಾದ ಕಾನೂನಿನ ಚೌಕಟ್ಟಿನಲ್ಲಿ ಗಲ್ಲಿಗೇರಿಸಬೇಕು ಮತ್ತು ಕೊಲೆಯಾದ ನೇಹಾ ಹಿರೇಮಠ ಇವರ ಕುಟುಂಬದವರಿಗೆ ನ್ಯಾಯವನ್ನು ಒದಗಿಸಿಕೊಡಬೇಕೆಂದು ರಾಜಪಾಲರಿಗೆ ಮನವಿ ಸಲ್ಲಿಸಿದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…