ಬಜಪೆ : ವೇದ ಪುರಾಣಗಳ ಮಹತ್ವವನ್ನು ಮಕ್ಕಳಿಗೆ ಕಲಿಸುವ ಪ್ರಕ್ರಿಯೆ ನಿರಂತರವಾಗಿಬೇಕು. ಆ ಮೂಲಕ ಮಕ್ಕಳನ್ನು ಸಂಸ್ಕಾರ ಮತ್ತು ಜ್ಞಾನವಂತರನ್ನಾಗಿಸಬಹುದು ಎಂದು ನಿಟ್ಟೆ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಡಾ. ನಿರಂಜನ ಚಿಪಳೂಣಕರ್ ಹೇಳಿದರು.
ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವಸ್ಥಾನ ಹಾಗೂ ಮುಂಬೈನ ಸಂಜೀವನಿ ಟ್ರಸ್ಟ್ ಸಹಯೋಗದಲ್ಲಿ ನಡೆಯುವ ವಸಂತವೇದ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಧಾರ್ಮಿಕ ಚಿಂತಕ ಕೊಲಕಾಡಿ ವಾದಿರಾಜ ಉಪಾಧ್ಯಾಯ ಮಾತನಾಡಿ ಶ್ಲೋಕ, ಮಂತ್ರಾದಿಗಳನ್ನು ಕಲಿಸುವ ಕರ್ತವ್ಯ ಹಿರಿಯರಿಗೆ ಇದೆ. ದೇವಸ್ಥಾನಗಳು ಆಧ್ಯಾತ್ಮ ಚಿಂತನೆಯನ್ನು ಮಕ್ಕಳಲ್ಲಿ ಬೆಳೆಸುವ ಕಾರ್ಯ ಅಭಿನಂದನೀಯ ಎಂದರು.
ಸಂಜೀವನಿ ಟ್ರಸ್ಟ್ ನ ಡಾ. ಸುರೇಶ್ ರಾವ್. ಪದವಿ ಕಾಲೇಜು ಪ್ರಾಚಾರ್ಯ ಡಾ. ವಿಜಯ್ ವಿ. ಕಟೀಲು ದೇಗುಲದ ಆಡಳಿತ ಮಂಡಳಿಯ ಪ್ರಮುಖರು, ವೇದ ಶಿಬಿರದ ಗುರುಗಳಾದ ಮಧ್ವೇಶ ಮಠದ ಹಾಗೂ ವಾಗೀಶ ಆಚಾರ್ಯ ಮತ್ತಿತರರಿದ್ದರು.
ಸಂಸ್ಕೃತ ಉಪನ್ಯಾಸಕರಾದ ಡಾ. ಪದ್ಮನಾಭ ಮರಾಠೆ ಸ್ವಾಗತಿಸಿದರು. ಶ್ರೀವತ್ಸ ನಿರೂಪಿಸಿದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…