ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಕುಬೆವೂರು ಶ್ರೀ ಜಾರಂದಾಯ ದೈವಸ್ಥಾನದಲ್ಲಿ ವಿಜೃಂಭಣೆಯ ನೇಮೋತ್ಸವ

ಮುಲ್ಕಿ:ಕುಬೆವೂರು ಶ್ರೀ ಜಾರಂದಾಯ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಎ.21 ರ ಸಂಜೆ 5 ಗಂಟೆಗೆ ಕುಬೇರ ಗುತ್ತು ಮನೆಯಿಂದ ದೈವಸ್ಥಾನಕ್ಕೆ ಭಂಡಾರ ಆಗಮನ ಕಾರ್ಯಕ್ರಮ ನಡೆದು ಧ್ವಜಾರೋಹಣ ಹಾಗೂ ದೀಪಾರಾಧನೆಯ ಬಲಿ ನಡೆಯಿತು
ಎ.22ರಂದು ದೈವಸ್ಥಾನದಲ್ಲಿ ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ, ರಾತ್ರಿ ಶ್ರೀ ಜಾರಂದಾಯ ಹಾಗೂ ಬಂಟ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು
ಈ ಸಂದರ್ಭ ಕಿಲ್ಪಾಡಿ ಗ್ರಾ.ಪಂ. ಅಧ್ಯಕ್ಷ ವಿಕಾಸ್ ಶೆಟ್ಟಿ,ಸದಸ್ಯ ರಾಜೇಶ್ ಶೆಟ್ಟಿ ಶಂಭು ಶೆಟ್ಟಿ ಕುಬೆವೂರು ಗುತ್ತುವಿಜಯ ಕುಮಾರ್ ಕುಬೆವೂರು,ಸತೀಶ್ ಶೆಟ್ಟಿ ,ಮೋಹನ್ ದಾಸ್ ಶೆಟ್ಟಿ,ಶ್ರೀಕಾಂತ್ ಶೆಟ್ಟಿ ಕೆಂಚನ ಕೆರೆ,ಪ್ರಕಾಶ್ ಶೆಟ್ಟಿ,ಜಯ ಕುಮಾರ್,ರಮೇಶ್ ಶೆಟ್ಟಿ
ಮಧ್ಯಸ್ಥ ಸುಧಾಕರ ಬಂಡ್ರಿಯಾಲ್,ಕಾಂತಪ್ಪ ಪೂಜಾರಿ,ಅಶ್ವಿನ್ ಆಳ್ವ,
ಮಾಜೀ ತಾ.ಪಂ.ಸದಸ್ಯ ಶರತ್ ಕುಬೆವೂರು, ನಾಗರಾಜ್ ಕುಲಾಲ್,ದಿವಾಕರ ಶೆಟ್ಟಿ,ಚಂದ್ರಶೇಖರ ಶೆಟ್ಟಿ, ಸುರೇಶ್ ಶೆಟ್ಟಿ , ನಾರಯಣ ರೈ,
ಆಡಳಿತ ಮಂಡಳಿಯ ಸದಸ್ಯರು,ಶ್ರೀ ಜಾರಂದಾಯ ಮಿತ್ರ ಮಂಡಳಿಯ, ಮಹಿಳಾ ಮಂಡಳಿಯ ಸದಸ್ಯರು,ಭಕ್ತಾದಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!