ಮುಲ್ಕಿ:ಕುಬೆವೂರು ಶ್ರೀ ಜಾರಂದಾಯ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಎ.21 ರ ಸಂಜೆ 5 ಗಂಟೆಗೆ ಕುಬೇರ ಗುತ್ತು ಮನೆಯಿಂದ ದೈವಸ್ಥಾನಕ್ಕೆ ಭಂಡಾರ ಆಗಮನ ಕಾರ್ಯಕ್ರಮ ನಡೆದು ಧ್ವಜಾರೋಹಣ ಹಾಗೂ ದೀಪಾರಾಧನೆಯ ಬಲಿ ನಡೆಯಿತು
ಎ.22ರಂದು ದೈವಸ್ಥಾನದಲ್ಲಿ ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ, ರಾತ್ರಿ ಶ್ರೀ ಜಾರಂದಾಯ ಹಾಗೂ ಬಂಟ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು
ಈ ಸಂದರ್ಭ ಕಿಲ್ಪಾಡಿ ಗ್ರಾ.ಪಂ. ಅಧ್ಯಕ್ಷ ವಿಕಾಸ್ ಶೆಟ್ಟಿ,ಸದಸ್ಯ ರಾಜೇಶ್ ಶೆಟ್ಟಿ ಶಂಭು ಶೆಟ್ಟಿ ಕುಬೆವೂರು ಗುತ್ತುವಿಜಯ ಕುಮಾರ್ ಕುಬೆವೂರು,ಸತೀಶ್ ಶೆಟ್ಟಿ ,ಮೋಹನ್ ದಾಸ್ ಶೆಟ್ಟಿ,ಶ್ರೀಕಾಂತ್ ಶೆಟ್ಟಿ ಕೆಂಚನ ಕೆರೆ,ಪ್ರಕಾಶ್ ಶೆಟ್ಟಿ,ಜಯ ಕುಮಾರ್,ರಮೇಶ್ ಶೆಟ್ಟಿ
ಮಧ್ಯಸ್ಥ ಸುಧಾಕರ ಬಂಡ್ರಿಯಾಲ್,ಕಾಂತಪ್ಪ ಪೂಜಾರಿ,ಅಶ್ವಿನ್ ಆಳ್ವ,
ಮಾಜೀ ತಾ.ಪಂ.ಸದಸ್ಯ ಶರತ್ ಕುಬೆವೂರು, ನಾಗರಾಜ್ ಕುಲಾಲ್,ದಿವಾಕರ ಶೆಟ್ಟಿ,ಚಂದ್ರಶೇಖರ ಶೆಟ್ಟಿ, ಸುರೇಶ್ ಶೆಟ್ಟಿ , ನಾರಯಣ ರೈ,
ಆಡಳಿತ ಮಂಡಳಿಯ ಸದಸ್ಯರು,ಶ್ರೀ ಜಾರಂದಾಯ ಮಿತ್ರ ಮಂಡಳಿಯ, ಮಹಿಳಾ ಮಂಡಳಿಯ ಸದಸ್ಯರು,ಭಕ್ತಾದಿಗಳು ಉಪಸ್ಥಿತರಿದ್ದರು
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…