ಮುಲ್ಕಿ:ಕುಬೆವೂರು ಶ್ರೀ ಜಾರಂದಾಯ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಎ.21 ರ ಸಂಜೆ 5 ಗಂಟೆಗೆ ಕುಬೇರ ಗುತ್ತು ಮನೆಯಿಂದ ದೈವಸ್ಥಾನಕ್ಕೆ ಭಂಡಾರ ಆಗಮನ ಕಾರ್ಯಕ್ರಮ ನಡೆದು ಧ್ವಜಾರೋಹಣ ಹಾಗೂ ದೀಪಾರಾಧನೆಯ ಬಲಿ ನಡೆಯಿತು
ಎ.22ರಂದು ದೈವಸ್ಥಾನದಲ್ಲಿ ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ, ರಾತ್ರಿ ಶ್ರೀ ಜಾರಂದಾಯ ಹಾಗೂ ಬಂಟ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು
ಈ ಸಂದರ್ಭ ಕಿಲ್ಪಾಡಿ ಗ್ರಾ.ಪಂ. ಅಧ್ಯಕ್ಷ ವಿಕಾಸ್ ಶೆಟ್ಟಿ,ಸದಸ್ಯ ರಾಜೇಶ್ ಶೆಟ್ಟಿ ಶಂಭು ಶೆಟ್ಟಿ ಕುಬೆವೂರು ಗುತ್ತುವಿಜಯ ಕುಮಾರ್ ಕುಬೆವೂರು,ಸತೀಶ್ ಶೆಟ್ಟಿ ,ಮೋಹನ್ ದಾಸ್ ಶೆಟ್ಟಿ,ಶ್ರೀಕಾಂತ್ ಶೆಟ್ಟಿ ಕೆಂಚನ ಕೆರೆ,ಪ್ರಕಾಶ್ ಶೆಟ್ಟಿ,ಜಯ ಕುಮಾರ್,ರಮೇಶ್ ಶೆಟ್ಟಿ
ಮಧ್ಯಸ್ಥ ಸುಧಾಕರ ಬಂಡ್ರಿಯಾಲ್,ಕಾಂತಪ್ಪ ಪೂಜಾರಿ,ಅಶ್ವಿನ್ ಆಳ್ವ,
ಮಾಜೀ ತಾ.ಪಂ.ಸದಸ್ಯ ಶರತ್ ಕುಬೆವೂರು, ನಾಗರಾಜ್ ಕುಲಾಲ್,ದಿವಾಕರ ಶೆಟ್ಟಿ,ಚಂದ್ರಶೇಖರ ಶೆಟ್ಟಿ, ಸುರೇಶ್ ಶೆಟ್ಟಿ , ನಾರಯಣ ರೈ,
ಆಡಳಿತ ಮಂಡಳಿಯ ಸದಸ್ಯರು,ಶ್ರೀ ಜಾರಂದಾಯ ಮಿತ್ರ ಮಂಡಳಿಯ, ಮಹಿಳಾ ಮಂಡಳಿಯ ಸದಸ್ಯರು,ಭಕ್ತಾದಿಗಳು ಉಪಸ್ಥಿತರಿದ್ದರು
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…