ಜನ ಮನದ ನಾಡಿ ಮಿಡಿತ

Advertisement

ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ

ಮಂಗಳೂರು: ಹತ್ತಾರು ವಿನೂತನ ಕಾರ್ಯಕ್ರಮಗಳ ಮೂಲಕ ಸೇವಾ ರಂಗದಲ್ಲಿ ಜನ ಮನ್ನಣೆ ಪಡೆದ ಲತೀಫ್ ಗುರುಪುರ ನೇತೃತ್ವದ ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಹತ್ತು ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ಇತ್ತೀಚಿಗೆ ಉಚ್ಚಿಲ ಸೋಮೇಶ್ವರ ಕಿಯಂಝಾ ಗಾರ್ಡನ್ ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪಾಣಕ್ಕಾಡ್ ಸ್ವಾಬಿಕಲಿ ಶಿಹಾಬ್ ತಂಙಳ್ ದುಆ ನೆರವೇರಿಸಿದರು. ಸೆಯ್ಯದ್ ಅಲೀ ತಂಙಳ್ ಕುಂಬೋಲ್ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಯ್ಯದ್ ಜಿಫ್ರಿ ತಂಗಳ್ ಬೆಳ್ತಂಗಡಿ ಕಾರ್ಯಕ್ರಮ ಉದ್ಘಾಟಿಸಿದರು. ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಖಾಹ್ ನೇತೃತ್ವ ವಹಿಸಿದರು. ಸಯ್ಯದ್ ಜಮಲುಲ್ಲೈಲಿ ತಂಙಳ್ ಕಾಜೂರು ಲೋಗೋ ಬಿಡುಗಡೆಗೊಳಿಸಿದರು.

ಸಮಸ್ತ ಮುಶಾವರ ಬಿ.ಕೆ.ಅಬ್ದುಲ್ ಖಾದರ್ ಮುಸ್ಲಿಯಾರ್ ಬಂಬ್ರಾಣ, ಉಸ್ಮಾನುಲ್ ಫೈಝಿ ತೋಡಾರ್, ಫಿರೋಝ್ ಕುಂನ್ನುಪರಂಬಿಲ್, ಬದ್ರುದ್ದೀನ್ ಅಝ್ಹರಿ, ಹುಸೈನ್ ದಾರಿಮಿ, ಎಸ್.ಬಿ ದಾರಿಮಿ, ಅನೀಸ್ ಕೌಸರಿ ರಫೀಕ್ ಮಾಸ್ಟರ್, ಝಕಾರಿಯ ಮೋಡುಶೆಡ್ಡೆ, ಸಹೋದರ ಬಶೀರ್, ಖಲೀಲ್ ಒಗ್ಗ, ನೌಶಾದ್ ಇನೋಳಿ ಮತ್ತಿತರರು ಉಪಸ್ಥಿತರಿದ್ದರು.

ಜಮಾಲುದ್ದೀನ್ ದಾರಿಮಿ ಕುತುಬಾ ಪಾರಾಯಣ ನೆರವೇರಿಸಿದರು. ಸಂಘಟಕರಾದ ಇಮ್ರಾನ್ ಅಡ್ಡೂರು ಸ್ವಾಗತಿಸಿ, ಇಕ್ಬಾಲ್ ಬಾಳಿಲ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!