ಮಂಗಳೂರು: ಹತ್ತಾರು ವಿನೂತನ ಕಾರ್ಯಕ್ರಮಗಳ ಮೂಲಕ ಸೇವಾ ರಂಗದಲ್ಲಿ ಜನ ಮನ್ನಣೆ ಪಡೆದ ಲತೀಫ್ ಗುರುಪುರ ನೇತೃತ್ವದ ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಹತ್ತು ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ಇತ್ತೀಚಿಗೆ ಉಚ್ಚಿಲ ಸೋಮೇಶ್ವರ ಕಿಯಂಝಾ ಗಾರ್ಡನ್ ನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪಾಣಕ್ಕಾಡ್ ಸ್ವಾಬಿಕಲಿ ಶಿಹಾಬ್ ತಂಙಳ್ ದುಆ ನೆರವೇರಿಸಿದರು. ಸೆಯ್ಯದ್ ಅಲೀ ತಂಙಳ್ ಕುಂಬೋಲ್ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಯ್ಯದ್ ಜಿಫ್ರಿ ತಂಗಳ್ ಬೆಳ್ತಂಗಡಿ ಕಾರ್ಯಕ್ರಮ ಉದ್ಘಾಟಿಸಿದರು. ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಖಾಹ್ ನೇತೃತ್ವ ವಹಿಸಿದರು. ಸಯ್ಯದ್ ಜಮಲುಲ್ಲೈಲಿ ತಂಙಳ್ ಕಾಜೂರು ಲೋಗೋ ಬಿಡುಗಡೆಗೊಳಿಸಿದರು.
ಸಮಸ್ತ ಮುಶಾವರ ಬಿ.ಕೆ.ಅಬ್ದುಲ್ ಖಾದರ್ ಮುಸ್ಲಿಯಾರ್ ಬಂಬ್ರಾಣ, ಉಸ್ಮಾನುಲ್ ಫೈಝಿ ತೋಡಾರ್, ಫಿರೋಝ್ ಕುಂನ್ನುಪರಂಬಿಲ್, ಬದ್ರುದ್ದೀನ್ ಅಝ್ಹರಿ, ಹುಸೈನ್ ದಾರಿಮಿ, ಎಸ್.ಬಿ ದಾರಿಮಿ, ಅನೀಸ್ ಕೌಸರಿ ರಫೀಕ್ ಮಾಸ್ಟರ್, ಝಕಾರಿಯ ಮೋಡುಶೆಡ್ಡೆ, ಸಹೋದರ ಬಶೀರ್, ಖಲೀಲ್ ಒಗ್ಗ, ನೌಶಾದ್ ಇನೋಳಿ ಮತ್ತಿತರರು ಉಪಸ್ಥಿತರಿದ್ದರು.
ಜಮಾಲುದ್ದೀನ್ ದಾರಿಮಿ ಕುತುಬಾ ಪಾರಾಯಣ ನೆರವೇರಿಸಿದರು. ಸಂಘಟಕರಾದ ಇಮ್ರಾನ್ ಅಡ್ಡೂರು ಸ್ವಾಗತಿಸಿ, ಇಕ್ಬಾಲ್ ಬಾಳಿಲ ಕಾರ್ಯಕ್ರಮ ನಿರೂಪಿಸಿದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…