ಮಂಗಳೂರು: ಲೋಕಸಭೆ ಚುನಾವಣೆಯ ಕೊನೆ ದಿನವಾದ ಬುಧವಾರ ಮಂಗಳೂರಿನ ಪಂಪ್’ವೆಲ್’ನಿಂದ ಕಣ್ಣೂರುವರೆಗೆ ರೋಡ್ ಶೋ ಜರಗಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಸದಸ್ಯ ಐವನ್ ಡಿಸೋಜಾ, ಕಾರ್ಪೋರೇಟರ್ ಗಳಾದ ಶಶಿಧರ್ ಹೆಗ್ಡೆ, ಅಶ್ರಫ್, ಕೇಶವ ಮರೋಳಿ, ನವೀನ್ ಡಿಸೋಜಾ, ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ದಾಸ್, ಪ್ರಮುಖರಾದ ಯು.ಟಿ. ಫರ್ಜಾನ್, ರವಿರಾಜ್ ಪೂಜಾರಿ, ರಮಾನಂದ್ ಪೂಜಾರಿ, ಸುನಿಲ್ ಪೂಜಾರಿ, ರಾಕೇಶ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.
ಗರೋಡಿ, ದರ್ಗಾ ಭೇಟಿ:
ರೋಡ್ ಶೋ ನಡುವೆ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಕಂಕನಾಡಿ ಬ್ರಹ್ಮಬೈದರ್ಕಳ ಗರೋಡಿ, ಅಡ್ಯಾರ್ ಕಣ್ಣೂರು ಶೇಖ್ ಯೂಸುಫ್ ಸಿದ್ದೀಕ್ ದರ್ಗಾ ಶರೀಫ್’ಗೆ ಭೇಟಿ ನೀಡಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…