ವಿಟ್ಲ: ದ.ಕ ಜಿಲ್ಲಾ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ವಿಟ್ಲದಲ್ಲಿ ಬಿಜೆಪಿಯಿಂದ ರೋಡ್ ಶೋ ನಡೆಯಿತು.
ವಿಟ್ಲದ ಜೈನ ಬಸದಿಯಿಂದ ಹೊರಟ ರೋಡ್ ಶೋ ವಿಟ್ಲ ಮುಖ್ಯ ಪೇಟೆಯಲ್ಲಿ ಸಂಚರಿಸಿ, ಕಾಸರಗೋಡು ರಸ್ತೆ, ಮಂಗಳೂರು ರಸ್ತೆ, ಶಾಲಾ ರಸ್ತೆಗಳಲ್ಲಿ ಸಚರಿಸಿದೆ.
ಸಂಸದ ನಳಿನ್ ಕುಮಾರ್ ಕಟೀಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮತ್ತು ಹರಿಕೃಷ್ಣ ಬಂಟ್ವಾಳ ಅವರು ರೋಡ್ ಶೋಗೆ ನೇತೃತ್ವ ನೀಡಿದ್ದರು.
ಈ ಸಂದರ್ಭ ಬಿಜೆಪಿ ಪ್ರಮುಖರಾದ ಚನಿಲ ತಿಮ್ಮಪ್ಪ ಶೆಟ್ಟಿ, ಸುಲೋಚನಾ ಭಟ್, ಆರ್.ಸಿ ನಾರಾಯಣ, ಸಹಜ್ ರೈ, ಪುರುಷೋತ್ತಮ ಮುಗುಳಿಮನೆ, ನಿತಿಷ್ ಶಾಂತಿವನ, ಸಾಜ ರಾಧಾಕೃಷ್ಣ ಆಳ್ವ, ಅರುಣ್ ಎಂ ವಿಟ್ಲ, ಹರಿಪ್ರಸಾದ್ ಯಾದವ್, ದಯಾನಂದ ಶೆಟ್ಟಿ ಉಜಿರೆಮಾರ್, ಕರುಣಾಕರ ನಾಯ್ತೋಟ್ಟು, ಜಗನ್ನಾಥ ಸಾಲಿಯಾನ್, ರಾಜೇಶ್ ಕುಮಾರ್ ಬಾಳೆಕಲ್ಲು, ನರ್ಸಪ್ಪ ಪೂಜಾರಿ, ವೀರಪ್ಪ ಗೌಡ, ಲೋಕನಾಥ ಶೆಟ್ಟಿ ಕೊಲ್ಯ, ಹರೀಶ್ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…