ವಿಟ್ಲ: ದ.ಕ ಜಿಲ್ಲಾ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ವಿಟ್ಲದಲ್ಲಿ ಬಿಜೆಪಿಯಿಂದ ರೋಡ್ ಶೋ ನಡೆಯಿತು.
ವಿಟ್ಲದ ಜೈನ ಬಸದಿಯಿಂದ ಹೊರಟ ರೋಡ್ ಶೋ ವಿಟ್ಲ ಮುಖ್ಯ ಪೇಟೆಯಲ್ಲಿ ಸಂಚರಿಸಿ, ಕಾಸರಗೋಡು ರಸ್ತೆ, ಮಂಗಳೂರು ರಸ್ತೆ, ಶಾಲಾ ರಸ್ತೆಗಳಲ್ಲಿ ಸಚರಿಸಿದೆ.
ಸಂಸದ ನಳಿನ್ ಕುಮಾರ್ ಕಟೀಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮತ್ತು ಹರಿಕೃಷ್ಣ ಬಂಟ್ವಾಳ ಅವರು ರೋಡ್ ಶೋಗೆ ನೇತೃತ್ವ ನೀಡಿದ್ದರು.
ಈ ಸಂದರ್ಭ ಬಿಜೆಪಿ ಪ್ರಮುಖರಾದ ಚನಿಲ ತಿಮ್ಮಪ್ಪ ಶೆಟ್ಟಿ, ಸುಲೋಚನಾ ಭಟ್, ಆರ್.ಸಿ ನಾರಾಯಣ, ಸಹಜ್ ರೈ, ಪುರುಷೋತ್ತಮ ಮುಗುಳಿಮನೆ, ನಿತಿಷ್ ಶಾಂತಿವನ, ಸಾಜ ರಾಧಾಕೃಷ್ಣ ಆಳ್ವ, ಅರುಣ್ ಎಂ ವಿಟ್ಲ, ಹರಿಪ್ರಸಾದ್ ಯಾದವ್, ದಯಾನಂದ ಶೆಟ್ಟಿ ಉಜಿರೆಮಾರ್, ಕರುಣಾಕರ ನಾಯ್ತೋಟ್ಟು, ಜಗನ್ನಾಥ ಸಾಲಿಯಾನ್, ರಾಜೇಶ್ ಕುಮಾರ್ ಬಾಳೆಕಲ್ಲು, ನರ್ಸಪ್ಪ ಪೂಜಾರಿ, ವೀರಪ್ಪ ಗೌಡ, ಲೋಕನಾಥ ಶೆಟ್ಟಿ ಕೊಲ್ಯ, ಹರೀಶ್ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…