ವಿಟ್ಲ: ದ.ಕ ಜಿಲ್ಲಾ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ವಿಟ್ಲದಲ್ಲಿ ಬಿಜೆಪಿಯಿಂದ ರೋಡ್ ಶೋ ನಡೆಯಿತು.
ವಿಟ್ಲದ ಜೈನ ಬಸದಿಯಿಂದ ಹೊರಟ ರೋಡ್ ಶೋ ವಿಟ್ಲ ಮುಖ್ಯ ಪೇಟೆಯಲ್ಲಿ ಸಂಚರಿಸಿ, ಕಾಸರಗೋಡು ರಸ್ತೆ, ಮಂಗಳೂರು ರಸ್ತೆ, ಶಾಲಾ ರಸ್ತೆಗಳಲ್ಲಿ ಸಚರಿಸಿದೆ.
ಸಂಸದ ನಳಿನ್ ಕುಮಾರ್ ಕಟೀಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮತ್ತು ಹರಿಕೃಷ್ಣ ಬಂಟ್ವಾಳ ಅವರು ರೋಡ್ ಶೋಗೆ ನೇತೃತ್ವ ನೀಡಿದ್ದರು.
ಈ ಸಂದರ್ಭ ಬಿಜೆಪಿ ಪ್ರಮುಖರಾದ ಚನಿಲ ತಿಮ್ಮಪ್ಪ ಶೆಟ್ಟಿ, ಸುಲೋಚನಾ ಭಟ್, ಆರ್.ಸಿ ನಾರಾಯಣ, ಸಹಜ್ ರೈ, ಪುರುಷೋತ್ತಮ ಮುಗುಳಿಮನೆ, ನಿತಿಷ್ ಶಾಂತಿವನ, ಸಾಜ ರಾಧಾಕೃಷ್ಣ ಆಳ್ವ, ಅರುಣ್ ಎಂ ವಿಟ್ಲ, ಹರಿಪ್ರಸಾದ್ ಯಾದವ್, ದಯಾನಂದ ಶೆಟ್ಟಿ ಉಜಿರೆಮಾರ್, ಕರುಣಾಕರ ನಾಯ್ತೋಟ್ಟು, ಜಗನ್ನಾಥ ಸಾಲಿಯಾನ್, ರಾಜೇಶ್ ಕುಮಾರ್ ಬಾಳೆಕಲ್ಲು, ನರ್ಸಪ್ಪ ಪೂಜಾರಿ, ವೀರಪ್ಪ ಗೌಡ, ಲೋಕನಾಥ ಶೆಟ್ಟಿ ಕೊಲ್ಯ, ಹರೀಶ್ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…