ಜನ ಮನದ ನಾಡಿ ಮಿಡಿತ

Advertisement

ಬಸ್ ನಲ್ಲಿ ಯುವತಿಗೆ ಕಿರುಕುಳ : ಸಂತ್ರಸ್ತ ಯುವತಿಯ ಮನೆಗೆ ಡಾ| ಪ್ರಭಾಕರ್ ಭಟ್ ಭೇಟಿ

ಬಂಟ್ವಾಳ:ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಗುಂಡ್ಯದಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸಂತ್ರಸ್ತ ಯುವತಿಯ ಮನೆಗೆ ಆರ್.ಎಸ್.ಎಸ್.ಪ್ರಮುಖರಾದ ಡಾ| ಪ್ರಭಾಕರ್ ಭಟ್ ಬೇಟಿ ನೀಡಿ ಪ್ರಕರಣವನ್ನು ದೈರ್ಯವಾಗಿ ಎದುರಿಸಿದ ಯುವತಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ ಅವರು ಕಾನೂನು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.

ಇಂತಹ ಪ್ರಕರಣಗಳು ನಿತ್ಯನಿರಂತರವಾಗಿ ನಡೆಯುತ್ತಿದೆ, ಭಯೋತ್ಪಾದಕರ ರೀತಿಯಲ್ಲಿ ಹೆಣ್ಮಕ್ಕಳ ಮೇಲೆ ಅನಾಚಾರ ಮಾಡುವಂತಹ ಘಟನೆಗಳು ನಡೆಯುತ್ತಿದೆ.

ಸರಕಾರ ಹಾಗೂ ಪೋಲಿಸ್ ‌ಇಲಾಖೆ ಸರಿಯಾದ ಕ್ರಮ ಕೈಗೊಳ್ಳಬೇಕಾಗಿದೆ.ಇಲ್ಲದಿದ್ದರೆ ಅರಾಜಕತೆ ನಿರ್ಮಾಣ ಮಾಡುವ ಸಾಧ್ಯತೆಗಳಿವೆ,ಇದು ದ‌.ಕ.ಜಿಲ್ಲೆ. ಎಚ್ಚರಿಕೆಯ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದೇನೆ. ಸರಕಾರ ಬಂದ ಮೇಲೆ ಬಾರಿ ಪ್ರಮಾಣದಲ್ಲಿ ನಡೆಯುತ್ತಲೇ ಇದೆ. ಮುಂದುವರಿದು ಹುಬ್ಬಳ್ಳಿಯಲ್ಲಿ ಹತ್ಯೆ ನಡೆದಿದೆ, ಇದೀಗ ಮತ್ತೊಂದು ಪ್ರಕರಣ ಅದೇ ಭಾಗದಲ್ಲಿ ನಡೆದಿದೆ. ಹಿಂದೂ ಸಮಾಜದ ಮೇಲೆ ಮತ್ತು ಹೆಣ್ಣ್ಮಕ್ಕಳ ಮೇಲೆ ಅನ್ಯಾಯಗಳು ನಡೆದರೆ ಅದನ್ನು ಬಲವಾಗಿ ಖಂಡಿಸುತ್ತೇವೆ ಎಂದ ಅವರು

ಸರಕಾರ ಎಚ್ಚೆತ್ತು ಸರಿಯಾದ ಕ್ರಮಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!