ಜನ ಮನದ ನಾಡಿ ಮಿಡಿತ

Advertisement

ಬಸ್ ನಲ್ಲಿ ಯುವತಿಗೆ ಕಿರುಕುಳ : ಸಂತ್ರಸ್ತ ಯುವತಿಯ ಮನೆಗೆ ಡಾ| ಪ್ರಭಾಕರ್ ಭಟ್ ಭೇಟಿ

ಬಂಟ್ವಾಳ:ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಗುಂಡ್ಯದಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸಂತ್ರಸ್ತ ಯುವತಿಯ ಮನೆಗೆ ಆರ್.ಎಸ್.ಎಸ್.ಪ್ರಮುಖರಾದ ಡಾ| ಪ್ರಭಾಕರ್ ಭಟ್ ಬೇಟಿ ನೀಡಿ ಪ್ರಕರಣವನ್ನು ದೈರ್ಯವಾಗಿ ಎದುರಿಸಿದ ಯುವತಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ ಅವರು ಕಾನೂನು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.

ಇಂತಹ ಪ್ರಕರಣಗಳು ನಿತ್ಯನಿರಂತರವಾಗಿ ನಡೆಯುತ್ತಿದೆ, ಭಯೋತ್ಪಾದಕರ ರೀತಿಯಲ್ಲಿ ಹೆಣ್ಮಕ್ಕಳ ಮೇಲೆ ಅನಾಚಾರ ಮಾಡುವಂತಹ ಘಟನೆಗಳು ನಡೆಯುತ್ತಿದೆ.

ಸರಕಾರ ಹಾಗೂ ಪೋಲಿಸ್ ‌ಇಲಾಖೆ ಸರಿಯಾದ ಕ್ರಮ ಕೈಗೊಳ್ಳಬೇಕಾಗಿದೆ.ಇಲ್ಲದಿದ್ದರೆ ಅರಾಜಕತೆ ನಿರ್ಮಾಣ ಮಾಡುವ ಸಾಧ್ಯತೆಗಳಿವೆ,ಇದು ದ‌.ಕ.ಜಿಲ್ಲೆ. ಎಚ್ಚರಿಕೆಯ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದೇನೆ. ಸರಕಾರ ಬಂದ ಮೇಲೆ ಬಾರಿ ಪ್ರಮಾಣದಲ್ಲಿ ನಡೆಯುತ್ತಲೇ ಇದೆ. ಮುಂದುವರಿದು ಹುಬ್ಬಳ್ಳಿಯಲ್ಲಿ ಹತ್ಯೆ ನಡೆದಿದೆ, ಇದೀಗ ಮತ್ತೊಂದು ಪ್ರಕರಣ ಅದೇ ಭಾಗದಲ್ಲಿ ನಡೆದಿದೆ. ಹಿಂದೂ ಸಮಾಜದ ಮೇಲೆ ಮತ್ತು ಹೆಣ್ಣ್ಮಕ್ಕಳ ಮೇಲೆ ಅನ್ಯಾಯಗಳು ನಡೆದರೆ ಅದನ್ನು ಬಲವಾಗಿ ಖಂಡಿಸುತ್ತೇವೆ ಎಂದ ಅವರು

ಸರಕಾರ ಎಚ್ಚೆತ್ತು ಸರಿಯಾದ ಕ್ರಮಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!