ಜನ ಮನದ ನಾಡಿ ಮಿಡಿತ

Advertisement

ಬಡಗುತಿಟ್ಟಿನ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಉಡುಪಿ: ಬಡಗುತಿಟ್ಟಿನ ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಎ.25 ರಂದು ಬೆಳಿಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಪೆರ್ಡೂರು ಮೇಳವೊಂದರಲ್ಲೇ 28 ವರ್ಷ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದ ಅವರು, ಅದಕ್ಕೂ ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದರು.
ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ ಪೆರ್ಡೂರು ಮೇಳದ ರಂಗಮಂಚವೇರಿದವರು ಯಶಸ್ಸಿನ ಶಿಖರ ತಲುಪಿದ್ದರು. 1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ಯಕ್ಷಗಾನ ರಂಗ ಕಂಡ ಪ್ರಯೋಗಶೀಲ ಭಾಗವತರಾಗಿದ್ದರು. ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿದ್ದರು. ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!