ಜನ ಮನದ ನಾಡಿ ಮಿಡಿತ

Advertisement

ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಗುಂಡಾಗಿರಿ!

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಈ ಘಟನೆ‌ ನಡೆದಿದ್ದು, ಬಿಜೆಪಿ ಕಾರ್ಯಕರ್ತ ಸಂದೀಪ್ ಎಕ್ಕೂರು‌ ಪೊಲೀಸ್ ಅಧಿಕಾರಿಯೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ. ಪೊಲೀಸ್ ಅಧಿಕಾರಿಯನ್ನ ತಳ್ಳಾಡಿ ಪುಂಡಾಟ ಮಾಡಿದ್ದು ಅಧಿಕಾರಿಯೊಂದಿಗೆ ವಾಗ್ವಾದ ನಡೆಸಿದ್ದಾರೆ. ನಗರದ ಕಂಕನಾಡಿ ಕಪಿತಾನಿಯೋ ಶಾಲಾ ಮತಗಟ್ಟೆ ಬಳಿ ಘಟನೆ ನಡೆದಿದೆ.


ಇನ್ನು ವಿಡಿಯೋ ಚಿತ್ರೀಕರಣ ಮಾಡಿದ ಮಾಧ್ಯಮದವರು ಮೇಲೆ ಕಾರ್ಯಕರ್ತ ಹರಿಹಾಯ್ದಿದ್ದಾರೆ. ನಂತರ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!