ಜನ ಮನದ ನಾಡಿ ಮಿಡಿತ

Advertisement

ಕುಕ್ಕೆ ಸುಬ್ರಹ್ಮಣ್ಯ ಎಸ್. ಎಸ್.ಪಿ ಯು ಕಾಲೇಜ್ ಬೂತ್ ಸಂಖ್ಯೆ 115 ರಲ್ಲಿ ಮತದಾನ ಮಾಡಿದ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದರು

ಕುಕ್ಕೆ ಸುಬ್ರಹ್ಮಣ್ಯ ಎಸ್. ಎಸ್.ಪಿ ಯು ಕಾಲೇಜ್ ಬೂತ್ ಸಂಖ್ಯೆ 115 ರಲ್ಲಿ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದರು ಈ ಬಾರಿಯ ಲೋಕಸಭಾ ಚುನಾವಣೆಗೆ ಮತದಾನ ಮಾಡಿದ್ದಾರೆ.


ಮತದಾನದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶ್ರೀಗಳು ಭಾರತ ಪ್ರಜಾಪ್ರಭುತ್ವ ರಾಷ್ಟ್ರ ಇದು ಅರ್ಥಪೂರ್ಣ ಆಗಬೇಕು ಅಂತಾದ್ರೆ ಎಲ್ಲ ಪ್ರಜೆಗಳು ತಮ್ಮ ಅಧಿಕಾರವನ್ನು ಚಲಾವಣೆ ಮಾಡಬೇಕು,ಹಾಗಾಗಿ ಮತ ಚಲಾವಣೆ ಬಹುಮುಖ್ಯ ಒಂದು ಅಂಶ ಕಡ್ಡಾಯವಾಗಿ ಮತದಾನ ಮಾಡಬೇಕು ಎಂಬ ಕಾನೂನು ಜಾರಿಗೆ ತರಬೇಕು, ಇಂತ ರಜಾ ದಿನಗಳಲ್ಲಿ ಓಟು ಹಾಕದೆ ಓಡಾಡುತ್ತಾರೆ.


ಇನ್ನು ಗರಿಷ್ಠ ಮತದಾನ ಆಗಬೇಕು ಪ್ರಜಾಪ್ರಭುತ್ವರಾಷ್ಟ್ರಕ್ಕೆ ಅರ್ಥ ಬರುತ್ತದೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಈ ಸಂದರ್ಭದಲ್ಲಿ ಹೇಳಲು ಇಚ್ಛೆ ಪಡುತ್ತೇನೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!