ಕುಕ್ಕೆ ಸುಬ್ರಹ್ಮಣ್ಯ ಎಸ್. ಎಸ್.ಪಿ ಯು ಕಾಲೇಜ್ ಬೂತ್ ಸಂಖ್ಯೆ 115 ರಲ್ಲಿ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದರು ಈ ಬಾರಿಯ ಲೋಕಸಭಾ ಚುನಾವಣೆಗೆ ಮತದಾನ ಮಾಡಿದ್ದಾರೆ.
ಮತದಾನದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶ್ರೀಗಳು ಭಾರತ ಪ್ರಜಾಪ್ರಭುತ್ವ ರಾಷ್ಟ್ರ ಇದು ಅರ್ಥಪೂರ್ಣ ಆಗಬೇಕು ಅಂತಾದ್ರೆ ಎಲ್ಲ ಪ್ರಜೆಗಳು ತಮ್ಮ ಅಧಿಕಾರವನ್ನು ಚಲಾವಣೆ ಮಾಡಬೇಕು,ಹಾಗಾಗಿ ಮತ ಚಲಾವಣೆ ಬಹುಮುಖ್ಯ ಒಂದು ಅಂಶ ಕಡ್ಡಾಯವಾಗಿ ಮತದಾನ ಮಾಡಬೇಕು ಎಂಬ ಕಾನೂನು ಜಾರಿಗೆ ತರಬೇಕು, ಇಂತ ರಜಾ ದಿನಗಳಲ್ಲಿ ಓಟು ಹಾಕದೆ ಓಡಾಡುತ್ತಾರೆ.
ಇನ್ನು ಗರಿಷ್ಠ ಮತದಾನ ಆಗಬೇಕು ಪ್ರಜಾಪ್ರಭುತ್ವರಾಷ್ಟ್ರಕ್ಕೆ ಅರ್ಥ ಬರುತ್ತದೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಈ ಸಂದರ್ಭದಲ್ಲಿ ಹೇಳಲು ಇಚ್ಛೆ ಪಡುತ್ತೇನೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…