ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27 ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.
ಆಟೋ ರಿಕ್ಷಾ ಚಾಲಕ ಜೈಸನ್ (30ವ) ಅವರು ಮೃತಪಟ್ಟವರು. ಪುತ್ತೂರಿಗೆ ಬರುತ್ತಿದ್ದ ಬಸ್ ಮತ್ತು ವಿರುದ್ಧ ಧಿಕ್ಕಿನಿಂದ ಚಲಿಸುತ್ತಿದ್ದ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ತೀರ್ವತೆಗೆ ರಿಕ್ಷಾ ನಜ್ಜುಗುಜ್ಜಾಗಿದ್ದು, ಚಾಲಕ ಜೈಸನ್ ರಿಕ್ಷಾದ ಒಳಗೆ ಸಿಲುಕಿ ಹಾಕಿಕೊಂಡಿದ್ದು , ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಜೈಸನ್ ಅವರನ್ನು ಹೊರತೆಗೆದಿದ್ದಾರೆ. ಆದರೆ ಜೈಸನ್ ಆಗಲೇ ಮೃತಪಟ್ಟಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…