ಜನ ಮನದ ನಾಡಿ ಮಿಡಿತ

Advertisement

ರಾಜೀವನಗರ ಮತಗಟ್ಟೆಯಲ್ಲಿ ಯಾರದ್ದೋ ಹೆಸರಿನಲ್ಲಿ ಯಾರೋ ಮತದಾನ ಪ್ರಕರಣ; ಮತದಾನ ಮಾಡಿದ ವ್ಯಕ್ತಿ ಪತ್ತೆ

ಉಡುಪಿ: ಯಾರದ್ದೋ ಹೆಸರಿನಲ್ಲಿ ಮತದಾನ ಮಾಡಿದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚುವಲ್ಲಿ ಅಧಿಕಾರಿಗಳ ತಂಡ ಯಶಸ್ವಿಯಾಗಿದೆ.
ಮತಗಟ್ಟೆಗೆ ಅಳವಡಿಸಲಾದ ಕ್ಯಾಮೆರಾದಿಂದ ವೆಬ್ ಕಾಸ್ಟಿಂಗ್ ಮೂಲಕ ಆ ವ್ಯಕ್ತಿಯನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.
ರಾಜೀವ ನಗರ ಸಂಯುಕ್ತ ಪ್ರೌಢಶಾಲೆಯಲ್ಲಿ 38, 39, 40, 41 ಒಟ್ಟು ಮತಗಟ್ಟೆಗಳಿವೆ. 40ನೇ ಮತಗಟ್ಟೆಯ ಮತದಾರರ ಪಟ್ಟಿಯಲ್ಲಿದ್ದ ಕೃಷ್ಣ ನಾಯ್ಕ್ ಎಂಬವರು 38ನೇ ಮತಗಟ್ಟೆಯ ಮತದಾರರ ಪಟ್ಟಿಯಲ್ಲಿದ್ದ ಕೃಷ್ಣನಾಯ್ಕ್ ಎಂಬವರ ಹೆಸರಿನಲ್ಲಿ ಮತದಾನ ಮಾಡಿರುವುದೇ ಈ ಎಲ್ಲ ಗೊಂದಲಗಳಿಗೆ ಕಾರಣವಾಗಿದೆ. ಅಲ್ಲದೆ, ಇವರಿಬ್ಬರ ತಂದೆ ಹೆಸರು (ವಾಸು ನಾಯ್ಕ್) ಕೂಡ ಒಂದೇ ಆಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!