ಉಡುಪಿ: ಯಾರದ್ದೋ ಹೆಸರಿನಲ್ಲಿ ಮತದಾನ ಮಾಡಿದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚುವಲ್ಲಿ ಅಧಿಕಾರಿಗಳ ತಂಡ ಯಶಸ್ವಿಯಾಗಿದೆ.
ಮತಗಟ್ಟೆಗೆ ಅಳವಡಿಸಲಾದ ಕ್ಯಾಮೆರಾದಿಂದ ವೆಬ್ ಕಾಸ್ಟಿಂಗ್ ಮೂಲಕ ಆ ವ್ಯಕ್ತಿಯನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.
ರಾಜೀವ ನಗರ ಸಂಯುಕ್ತ ಪ್ರೌಢಶಾಲೆಯಲ್ಲಿ 38, 39, 40, 41 ಒಟ್ಟು ಮತಗಟ್ಟೆಗಳಿವೆ. 40ನೇ ಮತಗಟ್ಟೆಯ ಮತದಾರರ ಪಟ್ಟಿಯಲ್ಲಿದ್ದ ಕೃಷ್ಣ ನಾಯ್ಕ್ ಎಂಬವರು 38ನೇ ಮತಗಟ್ಟೆಯ ಮತದಾರರ ಪಟ್ಟಿಯಲ್ಲಿದ್ದ ಕೃಷ್ಣನಾಯ್ಕ್ ಎಂಬವರ ಹೆಸರಿನಲ್ಲಿ ಮತದಾನ ಮಾಡಿರುವುದೇ ಈ ಎಲ್ಲ ಗೊಂದಲಗಳಿಗೆ ಕಾರಣವಾಗಿದೆ. ಅಲ್ಲದೆ, ಇವರಿಬ್ಬರ ತಂದೆ ಹೆಸರು (ವಾಸು ನಾಯ್ಕ್) ಕೂಡ ಒಂದೇ ಆಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…