ಜನ ಮನದ ನಾಡಿ ಮಿಡಿತ

Advertisement

ಗಬ್ಬೆದ್ದು ನಾರುತ್ತಿದೆ ಇಲಕಲ್ ತಾಲೂಕಿನ ಕರಡಿ ಗ್ರಾಮ

ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಕರಡಿ ಗ್ರಾಮದಲ್ಲಿ ಗೊಬ್ಬತ್ತ ನಾರುತ್ತಿರುವ.ಊರು ಹೊಲಸು ಆದರೂ ಗ್ರಾಮ ಪಂಚಾಯತಿ ನೋಡಿದರೂ ಕೂಡ ನೋಡದಂತೆ ಇದ್ದಾರೆ ಗ್ರಾಮ ಪಂಚಾಯತಿ ಅವರು ಇದನ್ನು ಬೇಗನೆ ಸರಿ ಸರಿಪಡಿಸುತ್ತಾರಾ ಕಾದು ನೋಡಬೇಕಾಗಿದೆ

ಸ್ವಚ್ಛ ಅಭಿಯಾನ ಚಾಲ್ತಿಯಲ್ಲಿದ್ರೂ ಇಂತಹ ದೃಶ್ಯಗಳು ರಸ್ತೆಯುದ್ದಕ್ಕೂ ಕಂಡು ಬರುತ್ತಿದೆ. ಇನ್ನಾದರೂ ಸಂಬAಧಪಟ್ಟ ಅಧಿಕಾರಿ ಇತ್ತ ಗಮನಹರಿಸ್ತಾರಾ ಎಂಬುವುದನ್ನು ಕಾದುನೋಡಬೇಕಾಗಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!