ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಕರಡಿ ಗ್ರಾಮದಲ್ಲಿ ಗೊಬ್ಬತ್ತ ನಾರುತ್ತಿರುವ.ಊರು ಹೊಲಸು ಆದರೂ ಗ್ರಾಮ ಪಂಚಾಯತಿ ನೋಡಿದರೂ ಕೂಡ ನೋಡದಂತೆ ಇದ್ದಾರೆ ಗ್ರಾಮ ಪಂಚಾಯತಿ ಅವರು ಇದನ್ನು ಬೇಗನೆ ಸರಿ ಸರಿಪಡಿಸುತ್ತಾರಾ ಕಾದು ನೋಡಬೇಕಾಗಿದೆ
ಸ್ವಚ್ಛ ಅಭಿಯಾನ ಚಾಲ್ತಿಯಲ್ಲಿದ್ರೂ ಇಂತಹ ದೃಶ್ಯಗಳು ರಸ್ತೆಯುದ್ದಕ್ಕೂ ಕಂಡು ಬರುತ್ತಿದೆ. ಇನ್ನಾದರೂ ಸಂಬAಧಪಟ್ಟ ಅಧಿಕಾರಿ ಇತ್ತ ಗಮನಹರಿಸ್ತಾರಾ ಎಂಬುವುದನ್ನು ಕಾದುನೋಡಬೇಕಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…