ಜನ ಮನದ ನಾಡಿ ಮಿಡಿತ

Advertisement

ಮತಗಟ್ಟೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊ ತೆಗೆದು ಗ್ರೂಪ್‌ಗೆ ಶೇರ್ ಮಾಡಿದ ಕಾಂಗ್ರೆಸ್ ಯುವ ಮುಖಂಡ.

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆ ಮಾಡಿ ಮತದಾನ ಮಾಡುವ ಫೊಟೋ ಕ್ಲಿಕ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ.

ಪುತ್ತೂರಿನ ಮತಗಟ್ಟೆಯೊಂದರಲ್ಲಿ ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಯುವಕನೋರ್ವ ಗ್ರೂಪ್ ಗೆ ಶೇರ್ ಮಾಡಿದ್ದಾನೆ. ರಂಜಿತ್ ಬಂಗೇರ ಎಂಬ ಯುವಕನಿಂದ ಈ ಕೃತ್ಯ ನಡೆದಿದ್ದು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನ ತೆಗೆದು ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊ ಮಾಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಪ್ರಕರಣ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!