ಚಲನಚಿತ್ರ

‘ಮಹಾನಟಿ’ ರಿಯಾಲಿಟಿ ಶೋ ವಿರುದ್ಧ ಕೇಸ್!!

ಬೆಂಗಳೂರು : ಇತ್ತೀಚೆಗೆ ಆರಂಭವಾದ ‘ಮಹಾನಟಿ’ ಧಾರಾವಾಹಿ ರಿಯಾಲಿಟಿ ಶೋ ಜನಪ್ರಿಯತೆಯನ್ನು ಗಳಿಸಿಕೊಳ್ಳುತ್ತಿದೆ. ನಟಿಯಾಗಲು ಬಯಸುವ ಕಲಾವಿದರಿಗೆ ಝೀ ಕನ್ನಡ ವಾಹಿನಿ ಒಂದೊಳ್ಳೆ ವೇದಿಕೆ ನೀಡಿತ್ತು. ಆದರೆ ಇದೀಗ ಸಂಪೂರ್ಣ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ.

ಈ ಶೋನಲ್ಲಿ ಸ್ಪರ್ಧಿಯೊಬ್ಬರು ನಟನೆ ಮಾಡುವಾಗ ಬಳಕೆ ಮಾಡಿದ ಶಬ್ದ ಚರ್ಚೆಗೆ ಆಸ್ಪದ ನೀಡಿದೆ. ‘ಮೆಕ್ಯಾನಿಕ್​ನ ಮದುವೆ ಆದರೆ ಗ್ರೀಸ್ ತಿಂದು ಬದುಕಬೇಕಾಗುತ್ತದೆ..’ ಎನ್ನುವ ವಾಕ್ಯ ಬಳಕೆ ಆಗಿದೆ. ಇದು ಮೆಕ್ಯಾನಿಕ್​ ಕೆಲಸ ಮಾಡುವವರ ಭಾವನೆಗೆ ಧಕ್ಕೆ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ. ಚಿಕ್ಕನಾಯಕನಹಳ್ಳಿಯ ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್‌ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ದೂರು ದಾಖಲು ಮಾಡಿದ್ದಾರೆ.

ಈ ಶೋನ ನಿರ್ಮಾಪಕರು, ನಿರ್ದೇಶಕರು, ದೃಶ್ಯದಲ್ಲಿ ಆ್ಯಕ್ಟ್ ಮಾಡಿದ ಗಗನಾ ವಿರುದ್ಧವೂ ಕೇಸ್ ದಾಖಲಾಗಿದೆ. ಅಲ್ಲದೇ, ನಿರೂಪಕಿ ಅನುಶ್ರೀ, ತೀರ್ಪುಗಾರರಾದ ರಮೇಶ್ ಅರವಿಂದ್, ನಟಿ ಪ್ರೇಮಾ ಮೇಲೂ ಪ್ರಕರಣ ದಾಖಲಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…

6 hours ago

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…

6 hours ago

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…

6 hours ago

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

1 day ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

1 day ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

1 day ago