ಜನ ಮನದ ನಾಡಿ ಮಿಡಿತ

Advertisement

ಸೂಡಾನ್ ನಿಂದ ಸ್ವಗ್ರಾಮಕ್ಕೆ ತಲುಪಿದ ಮೃತ ನಂದಿನಿ ದೇಹ;ಶಾಸಕ ಮಂಜುನಾಥ್ ಗೆ ಕೃತಜ್ಞತೆ ಸಲ್ಲಿಸಿದ ಕುಟುಂಬ

ಹುಣಸೂರು: ಈಶಾನ್ಯ ಆಪ್ರೀಕಾದ ಸೂಡಾನ್ ದೇಶಕ್ಕೆ ವ್ಯಾಪಾರಕ್ಕಾಗಿ ತೆರಳಿ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ ಅಲೆಮಾರಿ ಜನಾಂಗದ (ಹಕ್ಕಿಪಿಕ್ಕಿ) ನಂದಿನಿ ಯವರ ಪಾರ್ಥಿವ ಶರೀರ ಸ್ವಗ್ರಾಮ ಪಕ್ಷಿರಾಜಪುರಕ್ಕೆ ತಲುಪಿತು.


ಮೃತರ ಪಾರ್ಥಿವ ಶರೀರವನ್ನು ತಮ್ಮ ತಾಯ್ನಾಡಿಗೆ ತರಲು ಪಕ್ಷಿರಾಜ ಪುರದ ನಿವಾಸಿಗಳು ಏ.14ರಂದು ಹುಣಸೂರಿನ ಮಾಜಿ ಶಾಸಕ ಎಚ್ ಪಿ ಮಂಜುನಾಥ್ ರವರನ್ನು ಭೇಟಿ ಮೃತದೇಹವನ್ನು ಸ್ವಗ್ರಾಮಕ್ಕೆ ತರಲು ಮನವಿ ಮಾಡಿದಕೊಂಡ ಮೇರೆಗೆ ಎಚ್ ಪಿ ಮಂಜುನಾಥ್ ರವರು ಅಂದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ರಜನೀಶ್ ಗೋಯಲ್ ರವರಿಗೆ ಮಾಹಿತಿ ನೀಡಿದ್ದರು. ನಂದಿನಿಯವರ ಮೃತದೇಹವು ಸೂಡಾನ್ ದೇಶದಿಂದ ವಿಮಾನದಲ್ಲಿ ಮುಂಬೈಗೆ ಶನಿವಾರ ತಲುಪಿದ್ದು, ಮಧ್ಯಾಹ್ನ ಪಕ್ಷಿರಾಜಪುರಕ್ಕೆ ತಲುಪಿದೆ.
ಸೂಡಾನ್ ದೇಶದಿಂದ ಮೃತ ದೇಹ ತರಲು ಎಲ್ಲಾ ರೀತಿಯ ಸಹಾಯ ಹಾಗೂ ಸಹಕಾರ ನೀಡಿದ ಮಾಜಿ ಶಾಸಕ ಎಚ್ ಪಿ ಮಂಜುನಾಥ್ ರವರಿಗೆ ಹಾಗೂ ಕರ್ನಾಟಕ ಸರ್ಕಾರಕ್ಕೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!