ಜನ ಮನದ ನಾಡಿ ಮಿಡಿತ

Advertisement

ಸೂಡಾನ್ ನಿಂದ ಸ್ವಗ್ರಾಮಕ್ಕೆ ತಲುಪಿದ ಮೃತ ನಂದಿನಿ ದೇಹ;ಶಾಸಕ ಮಂಜುನಾಥ್ ಗೆ ಕೃತಜ್ಞತೆ ಸಲ್ಲಿಸಿದ ಕುಟುಂಬ

ಹುಣಸೂರು: ಈಶಾನ್ಯ ಆಪ್ರೀಕಾದ ಸೂಡಾನ್ ದೇಶಕ್ಕೆ ವ್ಯಾಪಾರಕ್ಕಾಗಿ ತೆರಳಿ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ ಅಲೆಮಾರಿ ಜನಾಂಗದ (ಹಕ್ಕಿಪಿಕ್ಕಿ) ನಂದಿನಿ ಯವರ ಪಾರ್ಥಿವ ಶರೀರ ಸ್ವಗ್ರಾಮ ಪಕ್ಷಿರಾಜಪುರಕ್ಕೆ ತಲುಪಿತು.


ಮೃತರ ಪಾರ್ಥಿವ ಶರೀರವನ್ನು ತಮ್ಮ ತಾಯ್ನಾಡಿಗೆ ತರಲು ಪಕ್ಷಿರಾಜ ಪುರದ ನಿವಾಸಿಗಳು ಏ.14ರಂದು ಹುಣಸೂರಿನ ಮಾಜಿ ಶಾಸಕ ಎಚ್ ಪಿ ಮಂಜುನಾಥ್ ರವರನ್ನು ಭೇಟಿ ಮೃತದೇಹವನ್ನು ಸ್ವಗ್ರಾಮಕ್ಕೆ ತರಲು ಮನವಿ ಮಾಡಿದಕೊಂಡ ಮೇರೆಗೆ ಎಚ್ ಪಿ ಮಂಜುನಾಥ್ ರವರು ಅಂದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ರಜನೀಶ್ ಗೋಯಲ್ ರವರಿಗೆ ಮಾಹಿತಿ ನೀಡಿದ್ದರು. ನಂದಿನಿಯವರ ಮೃತದೇಹವು ಸೂಡಾನ್ ದೇಶದಿಂದ ವಿಮಾನದಲ್ಲಿ ಮುಂಬೈಗೆ ಶನಿವಾರ ತಲುಪಿದ್ದು, ಮಧ್ಯಾಹ್ನ ಪಕ್ಷಿರಾಜಪುರಕ್ಕೆ ತಲುಪಿದೆ.
ಸೂಡಾನ್ ದೇಶದಿಂದ ಮೃತ ದೇಹ ತರಲು ಎಲ್ಲಾ ರೀತಿಯ ಸಹಾಯ ಹಾಗೂ ಸಹಕಾರ ನೀಡಿದ ಮಾಜಿ ಶಾಸಕ ಎಚ್ ಪಿ ಮಂಜುನಾಥ್ ರವರಿಗೆ ಹಾಗೂ ಕರ್ನಾಟಕ ಸರ್ಕಾರಕ್ಕೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!