ಗೌರವಧ್ಯಕ್ಷರಾಗಿ. ತಾರಾನಾಥ ಶೆಟ್ಟಿ ಪಾದೆ ಮನೆ , ರಾಜು ಕೊಂಡೇಲಾ, ವಿಜಯ್ ಪೂಜಾರಿ ಕೊಂಡೇಲಾ, ಸಂದೀಪ್ ಶೆಟ್ಟಿ ಕೊಂಡೇಲಾ
ನೂತನ ಅದ್ಯಕ್ಷರಾಗಿ ಪ್ರವೀಣ್ ಕೋಟ್ಯಾನ್ ಕೊಂಡೇಲ, ಉಪಾದ್ಯಕ್ಷರಾಗಿ ಅಶೋಕ್ ಸುವರ್ಣ ಕೊಂಡೇಲ, ಕಾರ್ಯದರ್ಶಿಯಾಗಿ ಸಂದೀಪ್ ಕೊಂಡೇಲಾ , ಕೋಶಾದಿಕಾರಿಯಾಗಿ ಗಿರೀಶ್ ಗಾಣಿಗ ಕೊಂಡೇಲಾ , ಕ್ರೀಡಾ ಕಾರ್ಯದರ್ಶಿಯಾಗಿ ದುರ್ಗಾ ಪ್ರಸಾದ್ ಕೊಂಡೆಲಾ . ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ದುರ್ಗಾ ಪ್ರಸಾದ್ ಹಾಗು ನವೀನ್ ಶೆಟ್ಟಿ,ಸಂಘಟನಾ ಕಾರ್ಯದರ್ಶಿಯಾಗಿ ಧನಂಜಯ ಶೆಟ್ಟಿ , ಸತೀಶ್ ಪೂಜಾರಿ ಕೊಂಡೇಲಾ, ಮೋಹನ್ ದೇವಾಡಿಗ ಆಯ್ಕೆ ಯಾಗಿರುತ್ತಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…