ಬಂಟ್ವಾಳ: ಕಲ್ಲಡ್ಕ ಪೇಟೆಯ ಸರ್ವೀಸ್ ರಸ್ತೆಯ ದುಸ್ಥಿತಿಯ ವಿರುದ್ಧ ಕಲ್ಲಡ್ಕದ ವರ್ತಕರು ಹಾಗೂ ಸಾರ್ವಜನಿಕರು ದಿಢೀರ್ ಪ್ರತಿಭಟನೆ ನಡೆಸಿ ರಸ್ತೆಯನ್ನು ಡೋಸಿಂಗ್ ಮಾಡಿ ಡಾಮಾರು ಹಾಕಿಕೊಡುವಂತೆ ಕೆಎನ್ಆರ್ ಕಂಪೆನಿಯ ಅಽಕಾರಿಗಳನ್ನು ಆಗ್ರಹಿಸಿದರು.
ರಸ್ತೆಯು ಏರು ತಗ್ಗಿನಿಂದ ಕೂಡಿರುವ ಪರಿಣಾಮ ವಾಹನ ಸಾಗುವುದಕ್ಕೆ ತೀರಾ ತೊಂದರೆಯಾಗುತ್ತಿದೆ. ಜತೆಗೆ ಧೂಳುನಿಂದ ಜನರ ಆರೋಗ್ಯ ಕೆಡುತ್ತಿದ್ದು, ನೀರು ಹಾಕಲುಯ ಹೇಳಿದರೆ ಡ್ರೈವರ್ ಇಲ್ಲ, ಟ್ಯಾಂಕರ್ ಇಲ್ಲ ಎಂಬ ಉತ್ತರ ನೀಡುತ್ತೀರಿ ಎಂದು ಅಽಕಾರಿಗಳನ್ನು ತರಾಟೆಗೆತ್ತಿಕೊಂಡರು.
ಕೆಎನ್ಆರ್ ಕಂಪೆನಿಯ ಎಜಿಎಂ ರೋಹಿತ್ ಅವರು ಜನರ ಆಗ್ರಹವನ್ನು ಆಲಿಸಿದರು. ಮುಂದೆ ಕೆಲವೇ ದಿನಗಳಲ್ಲಿ ಮಳೆ ಬರುವುದರಿಂದ ರಸ್ತೆಯನ್ನು ಸಮತಟ್ಟುಗೊಳಿಸಿ ಹೆಚ್ಚಿನ ಮೆಷಿನ್ಗಳನ್ನು ಹಾಕಿ ಶೀಘ್ರ ಡಾಮಾರು ಹಾಕುವ ಕೆಲಸ ಮುಗಿಸುವಂತೆ ಒತ್ತಾಯಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…