ಬಂಟ್ವಾಳ: ಕಲ್ಲಡ್ಕ ಪೇಟೆಯ ಸರ್ವೀಸ್ ರಸ್ತೆಯ ದುಸ್ಥಿತಿಯ ವಿರುದ್ಧ ಕಲ್ಲಡ್ಕದ ವರ್ತಕರು ಹಾಗೂ ಸಾರ್ವಜನಿಕರು ದಿಢೀರ್ ಪ್ರತಿಭಟನೆ ನಡೆಸಿ ರಸ್ತೆಯನ್ನು ಡೋಸಿಂಗ್ ಮಾಡಿ ಡಾಮಾರು ಹಾಕಿಕೊಡುವಂತೆ ಕೆಎನ್ಆರ್ ಕಂಪೆನಿಯ ಅಽಕಾರಿಗಳನ್ನು ಆಗ್ರಹಿಸಿದರು.
ರಸ್ತೆಯು ಏರು ತಗ್ಗಿನಿಂದ ಕೂಡಿರುವ ಪರಿಣಾಮ ವಾಹನ ಸಾಗುವುದಕ್ಕೆ ತೀರಾ ತೊಂದರೆಯಾಗುತ್ತಿದೆ. ಜತೆಗೆ ಧೂಳುನಿಂದ ಜನರ ಆರೋಗ್ಯ ಕೆಡುತ್ತಿದ್ದು, ನೀರು ಹಾಕಲುಯ ಹೇಳಿದರೆ ಡ್ರೈವರ್ ಇಲ್ಲ, ಟ್ಯಾಂಕರ್ ಇಲ್ಲ ಎಂಬ ಉತ್ತರ ನೀಡುತ್ತೀರಿ ಎಂದು ಅಽಕಾರಿಗಳನ್ನು ತರಾಟೆಗೆತ್ತಿಕೊಂಡರು.
ಕೆಎನ್ಆರ್ ಕಂಪೆನಿಯ ಎಜಿಎಂ ರೋಹಿತ್ ಅವರು ಜನರ ಆಗ್ರಹವನ್ನು ಆಲಿಸಿದರು. ಮುಂದೆ ಕೆಲವೇ ದಿನಗಳಲ್ಲಿ ಮಳೆ ಬರುವುದರಿಂದ ರಸ್ತೆಯನ್ನು ಸಮತಟ್ಟುಗೊಳಿಸಿ ಹೆಚ್ಚಿನ ಮೆಷಿನ್ಗಳನ್ನು ಹಾಕಿ ಶೀಘ್ರ ಡಾಮಾರು ಹಾಕುವ ಕೆಲಸ ಮುಗಿಸುವಂತೆ ಒತ್ತಾಯಿಸಿದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…