ಜನ ಮನದ ನಾಡಿ ಮಿಡಿತ

Advertisement

ಮೂಲ್ಕಿ ದೇವಳಕ್ಕೆ ವಿದ್ಯಾದೀಶ ಸ್ವಾಮೀಜಿ ಭೇಟಿ ; ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನ

ಮೂಲ್ಕಿ: ಮೂಲ್ಕಿಯ ಮೂಲ ಶ್ರೀ ಉಗ್ರ ನರಸಿಂಹ ದೇವರು ಭಕ್ತರ ರಕ್ಷಕನಾಗಿ ಕ್ಷಿಪ್ರಫಲದಾಯಕನಾಗಿದ್ದಾರೆ ಎಂದು ಶ್ರೀ ಸಂಸ್ಥಾನ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾದೀಶ ಶ್ರೀಮತ್ ಶ್ರೀ ವಿದ್ಯಾದೀಶ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ಹೇಳಿದರು.

ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಚೈತ್ರ ಬಹುಳ ಷಷ್ಠಿ ಉಪರಿ ಸಪ್ತಮಿಯಂದು ಶ್ರೀಮತ್ ಇಂದಿರಾಕಾಂತ ಸ್ವಾಮೀಜಿಯವರ ಪುಣ್ಯ ತಿಥಿ ಪ್ರಯುಕ್ತ ಮೂಲ್ಕಿ ದೇವಳಕ್ಕೆ ಭೇಟಿ ನೀಡಿ ದೇವರ ಭೇಟಿ ದೇವಳದ ವತಿಯಿಂದ ಪಾದಪೂಜೆ ಸ್ವೀಕರಿಸಿ ಮಾತನಾಡಿದರು.
ಹರಿ ಗುರುಗಳ ಕೃಪೆ ಇದ್ದರೆ ಎಲ್ಲವೂ ಸಾಧ್ಯವಾಗುತ್ತದೆ ದೇವರಲ್ಲಿ ಅನನ್ಯ ಶ್ರದ್ಧಾ ಭಕ್ತಿಯಿಂದ ಗುರು ಹಿರಿಯರಲ್ಲಿ ಗೌರವದಿಂದ ಸಂಸ್ಕಾರಯುತರಾಗಿ ನಡೆದರೆ ಶ್ರೀ ದೇವರ ಕೃಪಾಶೀವರ್ಾದ ಸದಾ ರಕ್ಷೆಯಾಗಿ ನಮ್ಮನ್ನು ಅಭಿವೃದ್ಧಿಗೊಳಿಸಿ ಶಾಂತಿ ನೆಮ್ಮದಿಯ ಜೀವನ ಕರುಣಿಸುತ್ತದೆ ಎಂದರು. ಬಳಿಕ ಶ್ರೀಗಳು ಶ್ರೀ ದೇವರ ಉತ್ಸವ ಉತ್ಸವದಲ್ಲಿ ಹಾಗೂ ಸ್ವರ್ಣ ಗರುಡ ರಜತ ರಥೋತ್ಸವದಲ್ಲಿ ಭಾಗಿಯಾದರು ಈ ಸಂದರ್ಭ ಶ್ರೀಕ್ಷೇತ್ರದ ಅರ್ಚಕ ವರ್ಗ ಆಡಳಿತ ಸಮಿತಿ ಭಜಕವೃಂದ ಹಾಜರಿದ್ದರು. ಚಿತ್ರ:ಎಂಯುಎಲ್_ಎ30_5ಶ್ರೀ ಸಂಸ್ಥಾನ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾದೀಶ ಶ್ರೀಮತ್ ಶ್ರೀ ವಿದ್ಯಾದೀಶ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ಶ್ರೀಕ್ಷೇತ್ರದ ಉತ್ಸವದಲ್ಲಿ ಭಾಗವಹಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!