ಮೂಲ್ಕಿ: ಮೂಲ್ಕಿಯ ಮೂಲ ಶ್ರೀ ಉಗ್ರ ನರಸಿಂಹ ದೇವರು ಭಕ್ತರ ರಕ್ಷಕನಾಗಿ ಕ್ಷಿಪ್ರಫಲದಾಯಕನಾಗಿದ್ದಾರೆ ಎಂದು ಶ್ರೀ ಸಂಸ್ಥಾನ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾದೀಶ ಶ್ರೀಮತ್ ಶ್ರೀ ವಿದ್ಯಾದೀಶ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ಹೇಳಿದರು.
ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಚೈತ್ರ ಬಹುಳ ಷಷ್ಠಿ ಉಪರಿ ಸಪ್ತಮಿಯಂದು ಶ್ರೀಮತ್ ಇಂದಿರಾಕಾಂತ ಸ್ವಾಮೀಜಿಯವರ ಪುಣ್ಯ ತಿಥಿ ಪ್ರಯುಕ್ತ ಮೂಲ್ಕಿ ದೇವಳಕ್ಕೆ ಭೇಟಿ ನೀಡಿ ದೇವರ ಭೇಟಿ ದೇವಳದ ವತಿಯಿಂದ ಪಾದಪೂಜೆ ಸ್ವೀಕರಿಸಿ ಮಾತನಾಡಿದರು.
ಹರಿ ಗುರುಗಳ ಕೃಪೆ ಇದ್ದರೆ ಎಲ್ಲವೂ ಸಾಧ್ಯವಾಗುತ್ತದೆ ದೇವರಲ್ಲಿ ಅನನ್ಯ ಶ್ರದ್ಧಾ ಭಕ್ತಿಯಿಂದ ಗುರು ಹಿರಿಯರಲ್ಲಿ ಗೌರವದಿಂದ ಸಂಸ್ಕಾರಯುತರಾಗಿ ನಡೆದರೆ ಶ್ರೀ ದೇವರ ಕೃಪಾಶೀವರ್ಾದ ಸದಾ ರಕ್ಷೆಯಾಗಿ ನಮ್ಮನ್ನು ಅಭಿವೃದ್ಧಿಗೊಳಿಸಿ ಶಾಂತಿ ನೆಮ್ಮದಿಯ ಜೀವನ ಕರುಣಿಸುತ್ತದೆ ಎಂದರು. ಬಳಿಕ ಶ್ರೀಗಳು ಶ್ರೀ ದೇವರ ಉತ್ಸವ ಉತ್ಸವದಲ್ಲಿ ಹಾಗೂ ಸ್ವರ್ಣ ಗರುಡ ರಜತ ರಥೋತ್ಸವದಲ್ಲಿ ಭಾಗಿಯಾದರು ಈ ಸಂದರ್ಭ ಶ್ರೀಕ್ಷೇತ್ರದ ಅರ್ಚಕ ವರ್ಗ ಆಡಳಿತ ಸಮಿತಿ ಭಜಕವೃಂದ ಹಾಜರಿದ್ದರು. ಚಿತ್ರ:ಎಂಯುಎಲ್_ಎ30_5ಶ್ರೀ ಸಂಸ್ಥಾನ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾದೀಶ ಶ್ರೀಮತ್ ಶ್ರೀ ವಿದ್ಯಾದೀಶ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ಶ್ರೀಕ್ಷೇತ್ರದ ಉತ್ಸವದಲ್ಲಿ ಭಾಗವಹಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…