ಮೂಲ್ಕಿ: ಮೂಲ್ಕಿಯ ಮೂಲ ಶ್ರೀ ಉಗ್ರ ನರಸಿಂಹ ದೇವರು ಭಕ್ತರ ರಕ್ಷಕನಾಗಿ ಕ್ಷಿಪ್ರಫಲದಾಯಕನಾಗಿದ್ದಾರೆ ಎಂದು ಶ್ರೀ ಸಂಸ್ಥಾನ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾದೀಶ ಶ್ರೀಮತ್ ಶ್ರೀ ವಿದ್ಯಾದೀಶ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ಹೇಳಿದರು.
ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಚೈತ್ರ ಬಹುಳ ಷಷ್ಠಿ ಉಪರಿ ಸಪ್ತಮಿಯಂದು ಶ್ರೀಮತ್ ಇಂದಿರಾಕಾಂತ ಸ್ವಾಮೀಜಿಯವರ ಪುಣ್ಯ ತಿಥಿ ಪ್ರಯುಕ್ತ ಮೂಲ್ಕಿ ದೇವಳಕ್ಕೆ ಭೇಟಿ ನೀಡಿ ದೇವರ ಭೇಟಿ ದೇವಳದ ವತಿಯಿಂದ ಪಾದಪೂಜೆ ಸ್ವೀಕರಿಸಿ ಮಾತನಾಡಿದರು.
ಹರಿ ಗುರುಗಳ ಕೃಪೆ ಇದ್ದರೆ ಎಲ್ಲವೂ ಸಾಧ್ಯವಾಗುತ್ತದೆ ದೇವರಲ್ಲಿ ಅನನ್ಯ ಶ್ರದ್ಧಾ ಭಕ್ತಿಯಿಂದ ಗುರು ಹಿರಿಯರಲ್ಲಿ ಗೌರವದಿಂದ ಸಂಸ್ಕಾರಯುತರಾಗಿ ನಡೆದರೆ ಶ್ರೀ ದೇವರ ಕೃಪಾಶೀವರ್ಾದ ಸದಾ ರಕ್ಷೆಯಾಗಿ ನಮ್ಮನ್ನು ಅಭಿವೃದ್ಧಿಗೊಳಿಸಿ ಶಾಂತಿ ನೆಮ್ಮದಿಯ ಜೀವನ ಕರುಣಿಸುತ್ತದೆ ಎಂದರು. ಬಳಿಕ ಶ್ರೀಗಳು ಶ್ರೀ ದೇವರ ಉತ್ಸವ ಉತ್ಸವದಲ್ಲಿ ಹಾಗೂ ಸ್ವರ್ಣ ಗರುಡ ರಜತ ರಥೋತ್ಸವದಲ್ಲಿ ಭಾಗಿಯಾದರು ಈ ಸಂದರ್ಭ ಶ್ರೀಕ್ಷೇತ್ರದ ಅರ್ಚಕ ವರ್ಗ ಆಡಳಿತ ಸಮಿತಿ ಭಜಕವೃಂದ ಹಾಜರಿದ್ದರು. ಚಿತ್ರ:ಎಂಯುಎಲ್_ಎ30_5ಶ್ರೀ ಸಂಸ್ಥಾನ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾದೀಶ ಶ್ರೀಮತ್ ಶ್ರೀ ವಿದ್ಯಾದೀಶ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ಶ್ರೀಕ್ಷೇತ್ರದ ಉತ್ಸವದಲ್ಲಿ ಭಾಗವಹಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…