ಜನ ಮನದ ನಾಡಿ ಮಿಡಿತ

Advertisement

ಮಲ್ಪೆ: ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ

ಉಡುಪಿ: ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಿದ ಘಟನೆ ಉಡುಪಿ ತಾಲೂಕಿನ ಮಲ್ಪೆ ಬೀಚ್ ನಲ್ಲಿ ಸಂಭವಿಸಿದೆ.

ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12) ರಕ್ಷಿಸಲ್ಪಟ್ಟ ಬಾಲಕ. ಈತ ಕುಟುಂಬದೊಂದಿಗೆ ಮಲ್ಪೆ ಬೀಚ್‌ಗೆ ಬಂದಿದ್ದು, ಸಮುದ್ರಕ್ಕಿಳಿದು ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅಲೆಗಳ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ‌ ಮುಳುಗಿದ್ದಾನೆ. ತಕ್ಷಣವೇ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಯು ಬಾಲಕನನ್ನು ರಕ್ಷಣೆ ಮಾಡಿದರು. ಪ್ರಾಥಮಿಕ ಚಿಕಿತ್ಸೆಯ ಬಳಿಕ ಬಾಲಕ ಕುಟುಂಬದವರೊಂದಿಗೆ ತೆರಳಿದ್ದಾನೆ. ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!