ಜನ ಮನದ ನಾಡಿ ಮಿಡಿತ

Advertisement

ಬಿಜೆಪಿ ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತುತ್ತಿದೆ: ನಟ ದುನಿಯಾ ವಿಜಯ್

ಬಿಜೆಪಿ ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತುತ್ತಿದೆ: ನಟ ದುನಿಯಾ ವಿಜಯ್
ಉಡುಪಿ: ಬಿಜೆಪಿಯವರು ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತಿ ಸಮಾಜದಲ್ಲಿ ಬಿರುಕು ಮೂಡಿಸುತ್ತಿದ್ದಾರೆ.

ಆದ್ದರಿಂದ, ಕೈ ಮುಗಿದು ಕೇಳಿಕೊಳ್ಳುತ್ತೇನೆ. ಅದಕ್ಕೆ ಅವಕಾಶ ಕಲ್ಪಿಸಿಕೊಡಬೇಡಿ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ನಟ ದುನಿಯಾ ವಿಜಯ್ ಹೇಳಿದರು.
ಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರದಲ್ಲಿ ಆಯೋಜಿಸಿದ್ದ ಮಹಿಳಾ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದಲ್ಲಿ ಹಿಂದೂ- ಮುಸ್ಲಿಂ ಸಮುದಾಯದವರು ಹೊಡೆದಾಡಬೇಕು. ಆ ಪರಿಸ್ಥಿತಿಯನ್ನು ಬಿಜೆಪಿಯವರು ನಿರ್ಮಾಣ ಮಾಡುತ್ತಿದ್ದಾರೆ. ಅದಕ್ಕೆ ಆಸ್ಪದ ಕೊಡಕೂಡದು ಎಂದರು.
ನಟ ಶಿವರಾಜಕುಮಾರ ಮಾತನಾಡಿ, ಮಾನವೀಯತೆಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಬಡವರ ಸಮಸ್ಯೆಗಳಿಗೆ ನೆರವಾಗಲಿ ಎನ್ನುವ ಉದ್ದೇಶದಿಂದ ಸರ್ಕಾರವನ್ನು ಆಯ್ಕೆ ಮಾಡುವುದು. ಇಲ್ಲಿ ಕೇವಲ ಭರವಸೆಗಳಿಗೆ ಮರಳಾಗಕೂಡದು. ಇಲ್ಲಿ ಸೇವೆ ಸಲ್ಲಿಸಲು ಗೀತಾಗೆ ಅವಕಾಶ ಕಲ್ಪಿಸಿಕೊಡಿ ಎಂದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!