ಜನ ಮನದ ನಾಡಿ ಮಿಡಿತ

Advertisement

ನೀಲಾವರ ಗೋಶಾಲೆಗೆ 3 ಸಾವಿರ ಕೆಜಿ ಕಲ್ಲಂಗಡಿ ಹಣ್ಣು ಸಮರ್ಪಿಸಿದ ಯುವಕರ ತಂಡ

ಉಡುಪಿ: ನೀಲಾವರ ಗೋಶಾಲೆಯ ಸಾವಿರಾರು ಗೋವುಗಳಿಗೆ ಯುವಕರ ತಂಡವೊಂದು 3 ಸಾವಿರ ಕೆಜಿ ಕಲ್ಲಂಗಡಿ ತಿನ್ನಿಸಿ ಖುಷಿ ಪಟ್ಟಿದೆ.

ಬಿಸಿಲ ಧಗೆ ಪ್ರತಿದಿನ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ ಹಸುಗಳು ಸಹಜವಾಗಿಯೇ ಸಂಕಟ ಪಡುತ್ತವೆ. ಹಾಗಾಗಿ ಉಡುಪಿಯ ರಘುನಂದನ್ ಹೆಬ್ಬಾರ್ ನೇತೃತ್ವದ ಯುಗಾದಿ ಗೋಪಾರ್ಟಿ ತಂಡದವರು, ಕಲ್ಲಂಗಡಿ ತಿನ್ನಿಸುವ ಮಹತ್ವದ ನಿರ್ಧಾರ ಕೈಗೊಂಡರು. ಕಾರ್ಯಕರ್ತರಲ್ಲಾ ಸೇರಿ ಗೋ ಶಾಲೆಗೆ ಭೇಟಿ ಕೊಟ್ಟು ಕಲ್ಲಂಗಡಿಯನ್ನು ತುಂಡು ಮಾಡಿ ತಾವೇ ಸ್ವತಃ ಗೋವುಗಳಿಗೆ ತಿನ್ನಿಸಿ ಸಂಭ್ರಮಿಸಿದರು.
ಈ ತಂಡ ಗೋ ಸೇವೆಯಲ್ಲಿ ನಿರತವಾಗಿದ್ದು ಪ್ರತಿ ವರ್ಷ ವಿವಿಧ ಗೋಶಾಲೆಗಳಿಗೆ ಭೇಟಿ ನೀಡಿ ಈ ರೀತಿ ಗೋಸೇವೆ ನಡೆಸುತ್ತಾ ಬಂದಿದೆ. ನೀಲಾವರ ಗೋಶಾಲೆಯು ಸೇರಿದಂತೆ ಕರಾವಳಿ ಪರಿಸರದ ಅನೇಕ ಗೋಶಾಲೆಗಳಲ್ಲಿ ಸೇವಾ ಕಾರ್ಯ ನಡೆಸಿದೆ. ಪ್ರತಿಯೊಬ್ಬರೂ ತಮ್ಮ ಆದಾಯದ ಒಂದು ಪುಟ್ಟ ಭಾಗವನ್ನು ತಮ್ಮ ಊರಿನ ಗೋವುಗಳ ಸೇವೆಗೆ ಬಳಸಬೇಕು ಎಂಬುವುದು ಈ ತಂಡದ ಆಶಯವಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!