ಜನ ಮನದ ನಾಡಿ ಮಿಡಿತ

Advertisement

ನೀಲಾವರ ಗೋಶಾಲೆಗೆ 3 ಸಾವಿರ ಕೆಜಿ ಕಲ್ಲಂಗಡಿ ಹಣ್ಣು ಸಮರ್ಪಿಸಿದ ಯುವಕರ ತಂಡ

ಉಡುಪಿ: ನೀಲಾವರ ಗೋಶಾಲೆಯ ಸಾವಿರಾರು ಗೋವುಗಳಿಗೆ ಯುವಕರ ತಂಡವೊಂದು 3 ಸಾವಿರ ಕೆಜಿ ಕಲ್ಲಂಗಡಿ ತಿನ್ನಿಸಿ ಖುಷಿ ಪಟ್ಟಿದೆ.

ಬಿಸಿಲ ಧಗೆ ಪ್ರತಿದಿನ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ ಹಸುಗಳು ಸಹಜವಾಗಿಯೇ ಸಂಕಟ ಪಡುತ್ತವೆ. ಹಾಗಾಗಿ ಉಡುಪಿಯ ರಘುನಂದನ್ ಹೆಬ್ಬಾರ್ ನೇತೃತ್ವದ ಯುಗಾದಿ ಗೋಪಾರ್ಟಿ ತಂಡದವರು, ಕಲ್ಲಂಗಡಿ ತಿನ್ನಿಸುವ ಮಹತ್ವದ ನಿರ್ಧಾರ ಕೈಗೊಂಡರು. ಕಾರ್ಯಕರ್ತರಲ್ಲಾ ಸೇರಿ ಗೋ ಶಾಲೆಗೆ ಭೇಟಿ ಕೊಟ್ಟು ಕಲ್ಲಂಗಡಿಯನ್ನು ತುಂಡು ಮಾಡಿ ತಾವೇ ಸ್ವತಃ ಗೋವುಗಳಿಗೆ ತಿನ್ನಿಸಿ ಸಂಭ್ರಮಿಸಿದರು.
ಈ ತಂಡ ಗೋ ಸೇವೆಯಲ್ಲಿ ನಿರತವಾಗಿದ್ದು ಪ್ರತಿ ವರ್ಷ ವಿವಿಧ ಗೋಶಾಲೆಗಳಿಗೆ ಭೇಟಿ ನೀಡಿ ಈ ರೀತಿ ಗೋಸೇವೆ ನಡೆಸುತ್ತಾ ಬಂದಿದೆ. ನೀಲಾವರ ಗೋಶಾಲೆಯು ಸೇರಿದಂತೆ ಕರಾವಳಿ ಪರಿಸರದ ಅನೇಕ ಗೋಶಾಲೆಗಳಲ್ಲಿ ಸೇವಾ ಕಾರ್ಯ ನಡೆಸಿದೆ. ಪ್ರತಿಯೊಬ್ಬರೂ ತಮ್ಮ ಆದಾಯದ ಒಂದು ಪುಟ್ಟ ಭಾಗವನ್ನು ತಮ್ಮ ಊರಿನ ಗೋವುಗಳ ಸೇವೆಗೆ ಬಳಸಬೇಕು ಎಂಬುವುದು ಈ ತಂಡದ ಆಶಯವಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!