ಜನ ಮನದ ನಾಡಿ ಮಿಡಿತ

Advertisement

ಅಂಬೇಡ್ಕರ್ ಆಪತ್ಬಾಂಧವ ಸಂಘಟನೆ ವತಿಯಿಂದ ಇಪ್ಪತ್ತನೇ ಸರಳ ವಿವಾಹ

ಪುತ್ತೂರು ಕಳೆದ 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಅಂತರ್ಜಾತಿ ಪ್ರೇಮಿಗಳಿಗೆ ಹುಡುಗನ ಕಡೆಯಿಂದ ಆಕ್ಷೇಪ ಇದ್ದುದರಿಂದ ಕಂಕಣ ಭಾಗ್ಯ ಒದಗಿಸಿದ ಸ್ಥಾಪಕ ಜಿಲ್ಲಾ ಅಧ್ಯಕ್ಷ ರಾಜು ಹೊಸಮಠ ಇವರ ನೇತೃತ್ವದಲ್ಲಿ 1/5/2024 ರಂದು ಪುತ್ತೂರು ಶ್ರೀ ಲಕ್ಷ್ಮಿ ಹೋಟೆಲ್ ಸಭಾಂಗಣದಲ್ಲಿ ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಆನಂದ ಕೌಡಿಚಾರ್ ಇವರ ಮಗಳು ಆಶಾ ಕೌಡಿಚಾರ್ ಮತ್ತು ಕಡಬ ತಾಲೂಕು ದಿವಂಗತ ಗಣೇಶ್ ಮಡಿವಾಳ ಇವರ ಪುತ್ರ ಶಶಾಂಕ್ ಅಲಂಕಾರ್ ಇವರ ಅಂತರ್ಜಾತಿ ಸರಳ ವಿವಾಹ ನಡೆಯಿತು.

ಶುಭ ವಿವಾಹದ ಮೊದಲಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ರಾಜು ಹೊಸಮಠರವರು ದೀಪ ಬೆಳಗಿಸಿ ಶುಭಹಾರೈಸಿದರು. ದಲಿತ ಮುಖಂಡರಾದ
ಅಣ್ಣಿ ಎಳ್ತಿಮಾರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಹಾರರ್ಪಣೆ ಮಾಡಿದರು. ಈ ವಿವಾಹ ಅಂಬೇಡ್ಕರ್ ರವರ ತತ್ವ ಸಿದ್ಧಾಂತ ಒಳಗೊಂಡು ನೆರವೇರಿತು. ನೂತನ ವಧು-ವರರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ಅರ್ಪಿಸಿದರು. ಈ ಸರಳ ವಿವಾಹದಲ್ಲಿ 40ಕ್ಕೂ ಹೆಚ್ಚು ಮಂದಿ ವಧು ವರರನ್ನು ಶುಭ ಹಾರೈಸಿದರು. ಸಮಾರಂಭದಲ್ಲಿ ಸಂಕಪ್ಪ ನಿಡ್ಪಳ್ಳಿ. ಪ್ರವೀಣ್ ಕುಮಾರ್ ಹೇಮಾಜೆ.
ಲೋಕೇಶ್ ಹಿರೇಬಂಡಾಡಿ. ಪದ್ಮನಾಭ ಬಪ್ಪಳಿಗೆ. ಚಿದಾನಂದ ಕೆಯ್ಯೂರು. ವಿಠಲ ನಾಯಕ್. ಆಪತ್ಬಾಂಧವ ರಕ್ತದಾನಿ ಗ್ರೂಪ್ ಅಡ್ಮಿನ್ ಶಶಿಧರ್ ಕೆಯೂರು.. ಸುರೇಶ್ ಬುಳೇರಿಕಟ್ಟೆ.
ಸುಮತಿ ಭಕ್ತಕೋಡಿ. ಶ್ರೀಮತಿ ಧರಣಿ ಕೆಯ್ಯೂರು. ಇವರುಗಳು ಉಪಸ್ಥಿತರಿದ್ದು ಸಹಕರಿಸಿದರು.ವಧುವಿನ ತಂದೆ ಆನಂದ ಕೌಡಿಚಾರ್ ರವರು ಬಂದಿರುವ ಅತಿಥಿಗಳಿಗೆ ಶಾಲು ಹಾಕಿ ಗೌರವಿಸಿದರು. ಪ್ರವೀಣ್ ಕುಮಾರ್ ಹೇಮಾಜೆ ಯವರು ಭೋಜನ ಬಡಿಸುವ ವ್ಯವಸ್ಥೆಯಲ್ಲಿ ಸಹಕರಿಸಿದರು*

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!