ಜನ ಮನದ ನಾಡಿ ಮಿಡಿತ

Advertisement

ಐದು ಗ್ರಾಮಗಳ ಚುನಾವಣಾ ಪ್ರಚಾರದ ಸಭೆ

ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಯಾದ ಪಿ ಸಿ ಗದ್ದಿಗೌಡರ ಲೋಕಸಭಾ ಚುನಾವಣಾ ಪ್ರಚಾರಣ ಅರ್ಥ ಹಿರೇ ಕೊಡಗಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಐದು ಗ್ರಾಮಗಳ ಚುನಾವಣಾ ಪ್ರಚಾರದ ಸಭೆಯು ಹಿರೇಕೊಡಗಲಿಯಲ್ಲಿ ಜನಪ್ರಿಯ ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್ ಸಾಹೇಬರು ನೇತೃತ್ವದಲ್ಲಿ ಬಾಗಲಕೋಟೆ ಲೋಕಸಭಾ ಚುನಾವಣೆಯ ಪ್ರಚಾರ ಸಭೆಯನ್ನು ಮಾಡಿದರು.

ಈ ಸಭೆಯಲ್ಲಿ ಮಹಿಳೆಯರು ಭಾರತೀಯ ಜನತಾ ಪಾರ್ಟಿಯ ಪಕ್ಷದ ಮುಖಂಡರು ಯುವಕರು ಹಿರಿಯರು ಅಪಾರವಾಗಿ ನೂರಾರು ಸಂಖ್ಯೆಯಲ್ಲಿ ಚುನಾವಣಾ ಪ್ರಚಾರ ಅರ್ಥ ಸಭೆಯಲ್ಲಿ ಪಾಲ್ಗೊಂಡು ಚುನಾವಣಾ ಪ್ರಚಾರ ಸಭೆಯನ್ನು ಯಶಸ್ವಿಯಾಗಿ ನೆರವೇರಿಸಿ ಕೊಟ್ಟರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!